ಪುತ್ತೂರು : ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕರ್ಯಚರಿಸುತ್ತಿರುವ ಅಕ್ಷಯ ಪದವಿಪರ್ವ ಕಾಲೇಜು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯರ್ಥಿಗಳ ಶೈಕ್ಷಣಿಕ ರ್ಷದ ಆರಂಭ ‘ಆರೋ ರ’ ಕರ್ಯಕ್ರಮ ನಡೆಯಿತು.
ಕರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾತನಾಡಿ ಪೋಷಕರು ಮಕ್ಕಳಿಗೆ ಸಂಪತ್ತನ್ನು ಮಾಡುವ ಬದಲಾಗಿ ಮಕ್ಕಳನ್ನೇ ಸರಿಯಾದ ವಿದ್ಯಾಭ್ಯಾಸ ನೀಡಿ ಅವರನ್ನು ಸಂಪತ್ತನಾಗಿ ರೂಪಿಸುವ ಜವಾಬ್ದಾರಿ ಪೋಷಕರು ಶಿಕ್ಷಕರು ಹಾಗೂ ಸಂಸ್ಥೆಯ ಮೇಲಿರುತ್ತದೆ ಎಂದು ಹೇಳಿದರು.
ಕರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದಯೋನ್ಮುಖ ಯುವ ಪ್ರತಿಭೆ ಕುಮಾರಿ ಕನಿಷ್ಕ ಮನೋಜ್ ರ್ಕೆರ ಅವರು ವಿದ್ಯರ್ಥಿಗಳು ವಿದ್ಯರ್ಥಿ ಜೀವನದಲ್ಲಿ ಅನೇಕ ಸ್ರ್ಧೆಗಳಲ್ಲಿ ಭಾಗವಹಿಸಬೇಕು ಸ್ರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ನಾವು ಜೀವನದಲ್ಲಿ ಉನ್ನತ ಸ್ಥಾನವನ್ನು ಏರಲು ಸಾಧ್ಯ ಎಂದು ವಿದ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಇವರು ಮಾತನಾಡುತ ನಮ್ಮ ಕಾಲೇಜಿನಲ್ಲಿ ಪದವಿ ಮತ್ತು ಪದವಿ ಪರ್ವ ಕಾಲೇಜಿನಲ್ಲಿರುವ ಕರ್ಸ್ ಗಳು ಮತ್ತು ಅವಕಾಶಗಳ ಬಗ್ಗೆ ಪೋಷಕರಿಗೆ ತಿಳಿಸಿದರು.
ಕರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿಯಾದ ರ್ಪಿತ್ ಟಿ ಎ ರವರು ವಿದ್ಯರ್ಥಿಗಳು ವಿದ್ಯರ್ಥಿ ಜೀವನದಲ್ಲಿ ಅಂಕಗಳ ಜೊತೆ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡಾಗ ಮಾತ್ರ ಅವರು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು ಎಂದು ಸೂಚಿಸಿದರು.
ಪದವಿಪರ್ವ ಕಾಲೇಜಿನ ಪ್ರಾಂಶುಪಾಲಯದ ಗಂಗರತ್ನ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು ಕಾಲೇಜಿನ ವ್ಯವಸ್ಥಾಪಕ ನರ್ದೇಶಕಿ ಕಲಾವತಿ ಜಯಂತಿ ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಸ್ಥಾಪಕರಾದ ಜಯಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕರಾದ ಭೂಮಿಕ ಬಿ ವಿ, ಸ್ವಾಗತಿಸಿ ನವನೀತ ಎಂ ವಂದಿಸಿ, ಪರಿಮಳ ರಾವ್ ನಿರೂಪಿಸಿದರು.ಪ್ರಥಮ ಪಿಯುಸಿ ವಿದ್ಯರ್ಥಿಗಳಿಗೆ ಶೈಕ್ಷಣಿಕ ನರ್ದೇಶಕರಾದ ಅಭಿಲಾಶ್ ಕ್ಷತ್ರಿಯರವರು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯರ್ಥಿಗಳಿಗೆ ಏವಿಯೇಷನ್ ಟ್ರೈನರ್ ಜಯಶ್ರೀರವರು ಓರಿಯಂಟೇಶನ್ ಕರ್ಯಕ್ರಮವನ್ನು ನಡೆಸಿದರು.
ಅಕ್ಷಯ ಪದವಿಪರ್ವ ಕಾಲೇಜಿನಲ್ಲಿ “ಆರೋರಾ”ಡೈನಮಿಕ್ ಬಿಗಿನಿಂಗ್ ೨೦೨೬-೨೭ ಶೈಕ್ಷಣಿಕ ರ್ಷ ಆರಂಭ
What's your reaction?
- 094c
- 094cc
- 0ai technology
- 0ajjavara
- 0alwas
- 0apology
- 0artificial intelegence
- 0avg
- 0bihar minister
- 0bjp
- 0bjp leader
- 0bjp national president
- 0bt ranjan
- 0co-operative
- 0coastal
- 0crime
- 0crime news
- 0cyclothon
- 0darmasthala
- 0death news
- 0dust bin
- 0education
- 0fraud
- 0gl
- 0gods own country
- 0gold
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0kukke - kollur temple
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0police
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0senior citizen
- 0silver
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಪಿಯುಸಿ ಫಲಿತಾಂಶ: ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದ ಶ್ರೀವಿದ್ಯಾ ಜೆಡ್ಡು ಅವರಿಗೆ ಗೌರವ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ…
ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02 ಫ್ಯಾಷನ್ ಶೋ
ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02…
ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ
ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ…
ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ
ಪುತ್ತೂರು ಅಕ್ಷಯ ಕೆರಿಯರ್ ಅಕಾಡೆಮಿ ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ…
ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ
ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತಮಹೋತ್ಸವ ಸಮಾರೋಪ, ಗುರುವಂದನಾ ಕಾರ್ಯಕ್ರಮ | ಹಿಂದೂ ಧರ್ಮ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟಿವಿ ವಿಟ್ಲ ಸಾರಥ್ಯದ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ | ಲಕ್ಕಿ ಕೂಪನ್ ವಿಜೇತ ವಿದ್ಯಾರ್ಥಿಗಳಾದ ದೈವಿಕ್ ಬಿ ಮತ್ತು ಶಿಫಾ ಫಾತಿಮಾರವರಿಗೆ ಗೇರ್ ಸೈಕಲ್ ವಿತರಣೆ
ವಿಟಿವಿ ವಿಟ್ಲ ಸಾರಥ್ಯದಲ್ಲಿ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ ಮಾಣಿ ಪೆರಾಜೆ…
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಬಹುಬೇಡಿಕೆಯ 3 ಹೊಸ ಕೋರ್ಸ್ ಆರಂಭ
ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇದೀಗ 3 ಹೊಸ ಕೋರ್ಸ್’ಗಳನ್ನು…
2026-27ರಿಂದ ಎಐ ಇ-ಹಾಜರಾತಿ ಕಡ್ಡಾಯ: ಸರ್ಕಾರಿ ಶಾಲೆ-ಪಿಯು ಕಾಲೇಜುಗಳಿಗೆ ಹೊಸ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ…
ಹೊಸ ಶಾಲೆ ಆರಂಭಕ್ಕೆ ಇನ್ಮುಂದೆ ಬೇಕು ಈ 3 ಹೊಸ ಸರ್ಟಿಫಿಕೇಟ್!!
ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ದಿನದಿಂದ ದಿನಕ್ಕೆ…






















