tamanvi
ಶಿಕ್ಷಣ

ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ  ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ 9ನೇ ತರಗತಿಯ ಪ್ರಣಿತ್ ಪಿ. ಶೆಟ್ಟಿಗಾರ್ ಅವರು ಅಂಡರ್-17 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

maithri

10ನೇ ತರಗತಿಯ ಶ್ರಾವ್ಯ ಪಿ. ಅವರು ಅಂಡರ್-17 (+68 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ  9ನೇ ತರಗತಿಯ ರುತ್ವಿ ಎಚ್. ಅವರು ಅಂಡರ್-17 (-48 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಗುರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…