tamanvi
ಶಿಕ್ಷಣ

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

2024-25 ನೇ ಸಾಲಿನ ಶ್ರೀ ತುಲ್ಸೀ ತಂತಿ ಸ್ಕಾಲರ್ಶಿಪ್ 9 ಮತ್ತು 10, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಸುದ್ದಿಯನ್ನು ಶೇರ್ ಮಾಡಿ

2024-25 ನೇ ಸಾಲಿನ ಶ್ರೀ ತುಲ್ಸೀ ತಂತಿ ಸ್ಕಾಲರ್ಶಿಪ್

9 ಮತ್ತು 10, ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್ ವಿದ್ಯಾರ್ಥಿ ಗಳು ಅರ್ಜಿ ಸಲ್ಲಿಸಲು ಅರ್ಹರು.

ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಸುಜ್ಞಾನ್ ಗ್ರೂಪ್ನ ಉಪಕ್ರಮವಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?

* ಪ್ರಸ್ತುತ 9ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಬಿಇ/ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ ಇನ್ ಎಂಜಿನಿಯರಿಂಗ್ ಮೊದಲ ವರ್ಷಕ್ಕೆ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ.

* ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ. 6 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು.

ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ದಾಮನ್ ಮತ್ತು ಪುದುಚೆರಿಯ ಮಾನ್ಯತೆ ಪಡೆದ ಶಾಲೆಗಳಿಗೆ ದಾಖಲಾಗಿರುವ ಭಾರತೀಯ ರಾಷ್ಟ್ರೀಯತೆಯನ್ನು ಹೊಂದಿರುವ ಎಲ್ಲ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನವು ಲಭ್ಯವಿರುತ್ತದೆ.

* ಬಿಇ/ಬಿ.ಟೆಕ್ ಪದವಿ ಅಥವಾ ಡಿಪ್ಲೊಮಾ 

 ವಿದ್ಯಾರ್ಥಿಗಳು 10ನೇ ತರಗತಿ ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.

ಎಷ್ಟು ಸ್ಕಾಲರ್ ಶಿಪ್ ಲಭ್ಯ?;

* 9ನೇ ತರಗತಿಯ ವಿದ್ಯಾರ್ಥಿನಿಯರಿಗೆ- ವಾರ್ಷಿಕ ₹. 6,000 (ಗಮನಿಸಿ: 9 ಮತ್ತು 10ನೇ ತರಗತಿಗಳೆರಡಕ್ಕೂ ವಿದ್ಯಾರ್ಥಿವೇತನ ನೀಡಲಾಗುತ್ತದೆ).

* ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ- ವಾರ್ಷಿಕ ₹60,000

ಬಿಇ/ಬಿ.ಟೆಕ್ ಪದವಿ ವಿದ್ಯಾರ್ಥಿಗಳಿಗೆ-ವಾರ್ಷಿಕ ₹1,20,000

ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ‌ಮಾಹಿತಿಗಾಗಿ:

www.b4s.in/nwmd/SZSP1

ಅರ್ಜಿ ಸಲ್ಲಿಸಲು ಕೊನೆಯ ದುನಾಂಕ: 10-12-2024


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…