tamanvi
ಶಿಕ್ಷಣ

ಕುಡುಕ ಮಾಲೀಕನನ್ನು ಮನೆಗೆ ಸೇರಿಸಿದ ಗೂಳಿ!

ಸಾಕು ಪ್ರಾಣಿಗಳನ್ನು ನಾವು ಎಷ್ಟು ಪ್ರೀತಿಸುತ್ತೇವೆಯೋ ಅದಕ್ಕಿಂತ 10 ಪಟ್ಟು ಅವುಗಳು ನಮ್ಮ ಮೇಲೆ ನಿಷ್ಠೆ ಪ್ರೀತಿಯನ್ನು ತೋರಿಸುತ್ತವೆ. ಮಾಲೀಕ ಹಾಗೂ ಸಾಕು ಪ್ರಾಣಿಗಳ ಬಾಂಧವ್ಯಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಅಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸಾಕು ಪ್ರಾಣಿಗಳನ್ನು ನಾವು ಎಷ್ಟು ಪ್ರೀತಿಸುತ್ತೇವೆಯೋ ಅದಕ್ಕಿಂತ 10 ಪಟ್ಟು ಅವುಗಳು ನಮ್ಮ ಮೇಲೆ ನಿಷ್ಠೆ ಪ್ರೀತಿಯನ್ನು ತೋರಿಸುತ್ತವೆ. ಮಾಲೀಕ ಹಾಗೂ ಸಾಕು ಪ್ರಾಣಿಗಳ ಬಾಂಧವ್ಯಕ್ಕೆ ಸಂಬಂಧಿಸಿದ ಹೃದಯಸ್ಪರ್ಶಿ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇರುತ್ತವೆ. ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್ ಅಗಿದೆ.

ಕಂಠಪೂರ್ತಿ ಕುಡಿದು ಇತರರೊಂದಿಗೆ ಜಗಳವಾಡಿ ರಂಪಾಟ ಮಾಡುವವರು ಒಂದೆಡೆಯಾದರೆ, ಕುಡಿದು ತೂರಾಡಿ ರೋಡ್ ಮಧ್ಯೆ ಚರಂಡಿಯಲ್ಲಿ ಬೀಳುವವರು ಇನ್ನೊಂದು ಕಡೆ. ಕುಡುಕರ ಅವಾಂತರಗಳಿಗೆ ಸಂಬಂಧಿಸಿದ ಇಂತಹ ಸಾಕಷ್ಟು ಇವೆ. ಇದೀಗ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಕಂಠಪೂರ್ತಿ ಕುಡಿದು ನಡೆದಾಡಲು ಕೂಡಾ ಸಾಧ್ಯವಾಗದ ಮಾಲೀಕನನ್ನು ಗೂಳಿಯೊಂದು ಜೋಪಾನವಾಗಿ ಮನೆಗೆ ಕರೆದುಕೊಂಡು ಹೋಗಿದೆ. ಹೌದು ಕುಡಿದು ಎಲ್ಲೂ ಬೀಳಬಾರದೆಂದು ಗೂಳಿ  ಮಾಲೀಕನನು ಕರೆದುಕೊಂಡು ಹೋಗಿದೆ.

 ಮಾಲೀಕ ಹಾಗೂ ಗೂಳಿಯ ಬಾಂಧವ್ಯದ ಮುದ್ದಾದ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…