ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು. ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಸಾಯಿಲಕ್ಷಿö್ಮÃ ಮಾತನಾಡಿ ರಥಸಪ್ತಮಿಯು ಸೂರ್ಯನು ಸಿಂಹ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ. ಪೌರಾಣಿಕ ಕಥೆಗಳ ಪ್ರಕಾರ ಸೂರ್ಯದೇವರ ಜನ್ಮದಿನ ಎಂದೂ ಹೇಳಲಾಗುತ್ತದೆ ಎಂದು ಹೇಳಿದರು. ಅಂತೆಯೇ ಸೂರ್ಯ ನಮಸ್ಕಾರದ ಪರಿಚಯವನ್ನು ಮಾಡಿದರು.
೭ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ಸೂರ್ಯ ನಮಸ್ಕಾರದ ಪ್ರತಿಯೊಂದು ಹಂತದ ಮಹತ್ವವನ್ನು ತಿಳಿಸಿದರು, ವಿದ್ಯಾಲಯದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು. ೬ನೇ ತರಗತಿಯ ವಿದ್ಯಾರ್ಥಿಗಳಾದ ಆದಿಶ್ರೀ ಮತ್ತು ತನ್ವಿ ನಾಗೇಂದ್ರ ಪ್ರಾರ್ಥಿಸಿದರು ಹಾಗೂ ೭ನೇ ತರಗತಿಯ ನಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಥಸಪ್ತಮಿ ದಿನಾಚರಣೆ
Related Posts
ಹಾರಾಡಿ ಶಾಲೆಯಲ್ಲಿ ಮೇಳೈಸಿದ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ…
ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ.
ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ…
ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ್ಯಾಂಕ್
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ | ಮಕ್ಕಳಲ್ಲಿ ಮಾನವೀಯ ಮೌಲ್ಯದ ಜೊತೆಗೆ ಧರ್ಮಪ್ರಜ್ಞೆ, ದೇಶಪ್ರೇಮ ಬೆಳೆಸಿ: ಸುಬ್ರಮಣ್ಯ ನಟ್ಟೋಜ
ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ
ರಾಜ್ಯದಲ್ಲಿ ಎಸ್ಎಸ್ಎಲ್ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ…
ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ | ಅಧಿಕಾರಿ, ಜನಪ್ರತಿನಿಧಿಗಳಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು: 9.30ಕ್ಕೆ ಪ್ರಾರಂಭವಾಗಬೇಕಾದ ಕಾರ್ಯಕ್ರಮ ಶುರುವಾದದ್ದು 11 ಗಂಟೆಗೆ!!
ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು…
ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ…