ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು. ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಸಾಯಿಲಕ್ಷಿö್ಮÃ ಮಾತನಾಡಿ ರಥಸಪ್ತಮಿಯು ಸೂರ್ಯನು ಸಿಂಹ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ. ಪೌರಾಣಿಕ ಕಥೆಗಳ ಪ್ರಕಾರ ಸೂರ್ಯದೇವರ ಜನ್ಮದಿನ ಎಂದೂ ಹೇಳಲಾಗುತ್ತದೆ ಎಂದು ಹೇಳಿದರು. ಅಂತೆಯೇ ಸೂರ್ಯ ನಮಸ್ಕಾರದ ಪರಿಚಯವನ್ನು ಮಾಡಿದರು.
೭ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ಸೂರ್ಯ ನಮಸ್ಕಾರದ ಪ್ರತಿಯೊಂದು ಹಂತದ ಮಹತ್ವವನ್ನು ತಿಳಿಸಿದರು, ವಿದ್ಯಾಲಯದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು. ೬ನೇ ತರಗತಿಯ ವಿದ್ಯಾರ್ಥಿಗಳಾದ ಆದಿಶ್ರೀ ಮತ್ತು ತನ್ವಿ ನಾಗೇಂದ್ರ ಪ್ರಾರ್ಥಿಸಿದರು ಹಾಗೂ ೭ನೇ ತರಗತಿಯ ನಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಥಸಪ್ತಮಿ ದಿನಾಚರಣೆ
What's your reaction?
- 694c
- 694cc
- 6ai technology
- 6alwas
- 6apology
- 6artificial intelegence
- 6avg
- 6bihar minister
- 5bjp
- 5bjp leader
- 5bjp national president
- 5bt ranjan
- 5co-operative
- 5coastal
- 5crime news
- 5darmasthala
- 5death news
- 4dust bin
- 4education
- 4gl
- 4gods own country
- 4google for education
- 4independence
- 4jewel
- 4jewellers
- 4jnana vikasa
- 3karnataka state
- 3kerala village
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 2nidana news
- 2nirvathu mukku
- 2nitin nabin
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 1revenue department
- 1revenue minister
- 1school
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಕಿರುಕುಳ: ಹಾರಾಡಿ ಶಾಲಾ ವಿದ್ಯಾರ್ಥಿಯಿಂದ ಶಾಸಕರಿಗೆ ಮನವಿ! ವಿದ್ಯಾರ್ಥಿ ಜೊತೆ ನಿಂತ ಶಿಕ್ಷಕರು, ಪೋಷಕರು!!
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ…
ಸಿಎಸ್ಇಇಟಿ-2026 ಪರೀಕ್ಷೆಯಲ್ಲಿ ಅಂಬಿಕಾ ಪ.ಪೂ. ವಿದ್ಯಾಲಯದ ಜಿ. ಸುನಿಧಿ ಪ್ರಭು ತೇರ್ಗಡೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…
ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿಗಳ ಪೂರ್ವ ತಯಾರಿ ತರಬೇತಿ ಪ್ರಾರಂಭ | GPSTR, HSTR, PSTR ನೇಮಕಾತಿ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಳಿಗೆ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ 2 ತಿಂಗಳ ಅವಧಿಯಲ್ಲಿ ನಡೆಯುವ ಆನ್ಲೈನ್ ತರಬೇತಿ
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ…
ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ‘ಸಮರ್ಪಣಮ್ 2026’ | ಸ್ವಭಾಷೆ ಸ್ವದೇಶಿ ಚಿಂತನೆಗಳುಳ್ಳ ಜೀವನ ಶೈಲಿ ನಮ್ಮದಾಗಬೇಕು : ಪ್ರಕಾಶ್ ಪಿ.ಎಸ್.
ಪುತ್ತೂರು: ಪಿಯು ಶಿಕ್ಷಣದ ಎರಡು ವರ್ಷ ವ್ಯಕ್ತಿಯ ಬದುಕಿನ ಬಹುಮುಖ್ಯ ಭಾಗ. ಈ ಶಿಕ್ಷಣ ಕೇವಲ…
ಡಿಸೆಂಬರ್ 27 : ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿ ಸಂವಾದ | ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಸೇರಬಯಸುವವರಿಗೆ ಸಮಗ್ರ ಮಾಹಿತಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಅಂಬಿಕಾ ವಿದ್ಯಾರ್ಥಿಗಳಿಂದ ಶೃಂಗೇರಿ ಭೇಟಿ, ಶಾರದಾ ಮಾತೆ, ಗುರುದರ್ಶನ | ಧರ್ಮದ ಹಾದಿಯಲ್ಲಿ ಸುಖವಿದೆ: ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ ಅನುಸರಿಸಬೇಕು. ಧರ್ಮವನ್ನು ಮೀರಿದ ಬದುಕು ಸುಖ…
ಅಕ್ಷಯ ಕಾಲೇಜಿನಲ್ಲಿ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ “ಕೃತ್ವ 2025” ಸಮಾರೋಪ.
ಅಕ್ಷಯ ಕಾಲೇಜಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡ…
220 ವಿದ್ಯಾರ್ಥಿಗಳು, 34 ಸ್ಟಾಲ್ಗಳು ಸಾವಿರಾರು ಮಂದಿ ಖರೀದಿದಾರರು! ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವಿದ್ಯಾರ್ಥಿ ಉದ್ಯಮಿಗಳು!
ಪುತ್ತೂರು: ಸಾಮಾನ್ಯವಾಗಿ ಶಾಲಾ ಕಾಲೇಜುಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿ ಪ್ರಾಯೋಗಿಕ…





















