ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು. ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಸಾಯಿಲಕ್ಷಿö್ಮÃ ಮಾತನಾಡಿ ರಥಸಪ್ತಮಿಯು ಸೂರ್ಯನು ಸಿಂಹ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ. ಪೌರಾಣಿಕ ಕಥೆಗಳ ಪ್ರಕಾರ ಸೂರ್ಯದೇವರ ಜನ್ಮದಿನ ಎಂದೂ ಹೇಳಲಾಗುತ್ತದೆ ಎಂದು ಹೇಳಿದರು. ಅಂತೆಯೇ ಸೂರ್ಯ ನಮಸ್ಕಾರದ ಪರಿಚಯವನ್ನು ಮಾಡಿದರು.
೭ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ಸೂರ್ಯ ನಮಸ್ಕಾರದ ಪ್ರತಿಯೊಂದು ಹಂತದ ಮಹತ್ವವನ್ನು ತಿಳಿಸಿದರು, ವಿದ್ಯಾಲಯದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು. ೬ನೇ ತರಗತಿಯ ವಿದ್ಯಾರ್ಥಿಗಳಾದ ಆದಿಶ್ರೀ ಮತ್ತು ತನ್ವಿ ನಾಗೇಂದ್ರ ಪ್ರಾರ್ಥಿಸಿದರು ಹಾಗೂ ೭ನೇ ತರಗತಿಯ ನಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಥಸಪ್ತಮಿ ದಿನಾಚರಣೆ
What's your reaction?
- 794c
- 794cc
- 7ai technology
- 7ajjavara
- 7alwas
- 7apology
- 7artificial intelegence
- 6avg
- 6bihar minister
- 6bjp
- 6bjp leader
- 6bjp national president
- 6bt ranjan
- 6co-operative
- 6coastal
- 6crime
- 6crime news
- 5cyclothon
- 5darmasthala
- 5death news
- 5dust bin
- 5education
- 5fraud
- 5gl
- 5gods own country
- 5gold
- 4google for education
- 4independence
- 4jewel
- 4jewellers
- 4jnana vikasa
- 4karnataka state
- 4kerala village
- 4kukke - kollur temple
- 4lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 3nirvathu mukku
- 3nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 2revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!
ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಉಪನ್ಯಾಸಕಿ ಉಷಾ ಕೆ.ವಿ ಅವರ “ವೇದಾಂತ” ಹಾಗೂ “ಸ್ಪಂದನ” ಕೃತಿಗಳ ಅನಾವರಣ ಸಮಾರಂಭ
ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಉಪನ್ಯಾಸಕಿ ಉಷಾ…
ಡಿಹೆಚ್ಎಫ್ಡಬ್ಲೂಎಸ್ನಲ್ಲಿ 20 ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ.…
CET 2026: ಅರ್ಜಿ ತಿದ್ದುಪಡಿಗೆ ಗಡುವು!
ಬೆಂಗಳೂರು: ಎಂಜಿನಿಯರಿಂಗ್ ಹಾಗೂ ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ…
ಪಾಪೆಮಜಲು ಫ್ರೌಡ ಶಾಲೆಯಲ್ಲಿ ಮಾದಕ ದ್ರವ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ | ಕೆಟ್ಟ ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ : ಶ್ರೀಕಾಂತ್ ಬಿರಾವು
ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ…
ಪೊಲೀಸ್ ಸಿಬ್ಬಂದಿಗೆ ಐಎಎಸ್ – ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಜಾಗೃತಿ ಕಾರ್ಯಾಗಾರ
ಪುತ್ತೂರು: ಪೊಲೀಸ್ ಸಿಬ್ಬಂದಿಗಳ ವೃತ್ತಿಜೀವನದ ಜೊತೆಗೆ ಅವರ ವೈಯಕ್ತಿಕ ಪ್ರಗತಿಗೂ ಉತ್ತೇಜನ…
ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025)…
ದ.ಕ.–ಉಡುಪಿಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಕಠಿಣ ಭದ್ರತಾ ಕ್ರಮಗಳು ಜಾರಿಗೆ
ಮಂಗಳೂರು: 2025–26ನೇ ಶೈಕ್ಷಣಿಕ ವರ್ಷದ ವಾರ್ಷಿಕ ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರ,…





















