ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು. ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಸಾಯಿಲಕ್ಷಿö್ಮÃ ಮಾತನಾಡಿ ರಥಸಪ್ತಮಿಯು ಸೂರ್ಯನು ಸಿಂಹ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ. ಪೌರಾಣಿಕ ಕಥೆಗಳ ಪ್ರಕಾರ ಸೂರ್ಯದೇವರ ಜನ್ಮದಿನ ಎಂದೂ ಹೇಳಲಾಗುತ್ತದೆ ಎಂದು ಹೇಳಿದರು. ಅಂತೆಯೇ ಸೂರ್ಯ ನಮಸ್ಕಾರದ ಪರಿಚಯವನ್ನು ಮಾಡಿದರು.
೭ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ಸೂರ್ಯ ನಮಸ್ಕಾರದ ಪ್ರತಿಯೊಂದು ಹಂತದ ಮಹತ್ವವನ್ನು ತಿಳಿಸಿದರು, ವಿದ್ಯಾಲಯದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು. ೬ನೇ ತರಗತಿಯ ವಿದ್ಯಾರ್ಥಿಗಳಾದ ಆದಿಶ್ರೀ ಮತ್ತು ತನ್ವಿ ನಾಗೇಂದ್ರ ಪ್ರಾರ್ಥಿಸಿದರು ಹಾಗೂ ೭ನೇ ತರಗತಿಯ ನಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಥಸಪ್ತಮಿ ದಿನಾಚರಣೆ
What's your reaction?
- 894c
- 894cc
- 8ai technology
- 8ajjavara
- 8alwas
- 8apology
- 8artificial intelegence
- 7avg
- 7belthangady-provocative-speech-case-conviction
- 7bihar minister
- 7bjp
- 7bjp leader
- 7bjp national president
- 7bt ranjan
- 7co-operative
- 6coastal
- 6Court convicts accused in provocative speech case
- 6crime
- 6crime news
- 6cyclothon
- 6darmasthala
- 6death news
- 6dust bin
- 6education
- 5fraud
- 5gl
- 5gods own country
- 5gold
- 5google for education
- 5independence
- 5jewel
- 5jewellers
- 4jnana vikasa
- 4karnataka state
- 4kerala village
- 4kukke - kollur temple
- 4lokayuktha
- 4lokayuktha raid
- 4Mangalore
- 4manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 3nirvathu mukku
- 3nitin nabin
- 3police
- 3ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 2revenue minister
- 2school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ ಪಡೆಯುತ್ತಿರುವ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ತಂಡವನ್ನು ಅಧಿಕೃತವಾಗಿ ಗೌರವಿಸುವ ಪ್ರಥಮ ಐತಿಹಾಸಿಕ ಸಮಾರಂಭ
ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ…
ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿ ಕೃಷ್ಣ ವೇಷ ಸ್ಪರ್ಧೆ; 83ಕ್ಕೂ ಅಧಿಕ ಮುದ್ದು ಕೃಷ್ಣರ ಸಂಭ್ರಮ
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ…
ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳ ಮಿಂಚಿನ ಸಾಧನೆ; ಹಲವು ಪದಕಗಳ ಬೇಟೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ…
ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ | ಬಾಂಧವ್ಯದ ಬೆಸುಗೆ, ಭರವಸೆಯ ಸಂಕೇತ ರಕ್ಷಾಬಂಧನ: ಆರ್.ಸಿ. ನಾರಾಯಣ್ | ‘ಸೌಹಾರ್ದಂ ಪ್ರಕೃತೇಃ ಶೋಭಾ’ ನಾಟಕ ಪ್ರದರ್ಶನ
ಪುತ್ತೂರು: ರಕ್ಷಾಬಂಧನವು ಕೇವಲ ರಾಖಿ ಕಟ್ಟುವ ಆಚರಣೆಯಲ್ಲ. ಅದು ಪ್ರೀತಿ, ಬಾಂಧವ್ಯ, ಪರಸ್ಪರ…
ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ…
ಕರಾಟೆಯಲ್ಲಿ ಬಪ್ಪಳಿಗೆ ಅಂಬಿಕಾ ಪ.ಪೂ. ವಿದ್ಯಾರ್ಥಿಗಳು ಚಾಂಪಿಯನ್, ಖೋಖೋದಲ್ಲಿ ದ್ವಿತೀಯ
ಪುತ್ತೂರು: ವಿದ್ಯಾಭಾರತಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿವೇಕಾನಂದ ವಿದ್ಯಾವರ್ಧಕ…
ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ, ಪ್ರಾಕೃತಿಕ ಮಹತ್ವವಿದೆ: ದಿನೇಶ್ ಸುವರ್ಣ ರಾಯಿ
ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ.…
ಕರಾಟೆ ಸ್ಪರ್ಧೆ: ಕನ್ಯಾನ ಸರಸ್ವತಿ ವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ
ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕರಾಟೆ…


















