tamanvi
ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ರಥಸಪ್ತಮಿ ದಿನಾಚರಣೆ

D_shiva_bhat
ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯಲ್ಲಿ ಮಂಗಳವಾರ ರಥಸಪ್ತಮಿಯನ್ನು ಆಚರಿಸಲಾಯಿತು. ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಸಾಯಿಲಕ್ಷಿö್ಮÃ ಮಾತನಾಡಿ ರಥಸಪ್ತಮಿಯು ಸೂರ್ಯನು ಸಿಂಹ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ. ಪೌರಾಣಿಕ ಕಥೆಗಳ ಪ್ರಕಾರ ಸೂರ್ಯದೇವರ ಜನ್ಮದಿನ ಎಂದೂ ಹೇಳಲಾಗುತ್ತದೆ ಎಂದು ಹೇಳಿದರು. ಅಂತೆಯೇ ಸೂರ್ಯ ನಮಸ್ಕಾರದ ಪರಿಚಯವನ್ನು ಮಾಡಿದರು.
೭ನೇ ತರಗತಿಯ ವಿದ್ಯಾರ್ಥಿನಿ ಪೂರ್ವಿ ಸೂರ್ಯ ನಮಸ್ಕಾರದ ಪ್ರತಿಯೊಂದು ಹಂತದ ಮಹತ್ವವನ್ನು ತಿಳಿಸಿದರು, ವಿದ್ಯಾಲಯದ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರವನ್ನು ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು. ೬ನೇ ತರಗತಿಯ ವಿದ್ಯಾರ್ಥಿಗಳಾದ ಆದಿಶ್ರೀ ಮತ್ತು ತನ್ವಿ ನಾಗೇಂದ್ರ ಪ್ರಾರ್ಥಿಸಿದರು ಹಾಗೂ ೭ನೇ ತರಗತಿಯ ನಿದಾ ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…