ಪುತ್ತೂರು: ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.
ಉಜ್ವಲ್ ಅಡೂರು ಉಮೇಶ್ ನಾಯ್ಕ್ ಹಾಗೂ ನಿಶಾ ನಾಯ್ಕ್ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಗಳಾದ ಅರ್ಪಿತ್ ಟಿ ಎ, ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ಶೇಷಪ್ಪ ಕೆ ಹಾಗೂ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ
What's your reaction?
- 294c
- 294cc
- 2ai technology
- 2artificial intelegence
- 2avg
- 2bt ranjan
- 2co-operative
- 2crime news
- 2death news
- 2gl
- 2google for education
- 1independence
- 1jewellers
- 1karnataka state
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1nidana news
- 1ptr tahasildar
- 1puttur
- 1puttur news
- 1puttur tahasildar
- 1revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಸೆಮಿಸ್ಟರ್ ಅವಧಿ ವಿಸ್ತರಣೆ!
ಮಂಗಳೂರು: ರಾಜ್ಯಾದ್ಯಂತ ಶೈಕ್ಷಣಿಕ ಕ್ಯಾಲೆಂಡರ್ ಯಥಾಸ್ಥಿತಿಗೆ ಬರುತ್ತಿದೆ ಎಂಬ ಆಶಾಭಾವ…
ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ "ಫಸೆರಾ" ಫ್ಯಾಷನ್…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…