ಪುತ್ತೂರು: ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.
ಉಜ್ವಲ್ ಅಡೂರು ಉಮೇಶ್ ನಾಯ್ಕ್ ಹಾಗೂ ನಿಶಾ ನಾಯ್ಕ್ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಗಳಾದ ಅರ್ಪಿತ್ ಟಿ ಎ, ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ಶೇಷಪ್ಪ ಕೆ ಹಾಗೂ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ
What's your reaction?
- 594c
- 594cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 4bihar minister
- 4bjp
- 4bjp leader
- 4bjp national president
- 4bt ranjan
- 4co-operative
- 4coastal
- 4crime
- 4crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಎಸ್.ಎಸ್.ಎಲ್.ಸಿ. ಫಲಿತಾಂಶ: ಭೌತಿಕ್ ಎಸ್. ರಾಜ್ಯಕ್ಕೆ 9ನೇ ರ್ಯಾಂಕ್
ಪುತ್ತೂರು: ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಭೌತಿಕ್ ಎಸ್.…
ಪುರುಷ ಪ್ರಧಾನ ಮನಸ್ಥಿತಿಯೇ ಮಹಿಳಾ ದೌರ್ಜನ್ಯಕ್ಕೆ ಕಾರಣ | ಮಹಿಳಾ ದೌರ್ಜನ್ಯ ಮತ್ತು ಕಾನೂನು ಪರಿಹಾರ ವಿಚಾರ ಸಂಕಿರಣದಲ್ಲಿ ಕೃಷ್ಣಪ್ರಸಾದ್ ನಡ್ಸಾರ್
ಪುತ್ತೂರು: ಮಹಿಳೆಯರು ಸಮಾಜದ ಕಣ್ಣು. ಹಾಗೆಂದು ದೌರ್ಜನ್ಯ ಇಂದಿಗೂ ಮುಂದುವರಿಯುತ್ತಲೇ ಇದೆ. ಇದು…
ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ
ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…
ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ |ಪುತ್ತೂರು ಉಮೇಶ್ ನಾಯಕ್ ಹಾಗೂ ಯುವ ವರ್ಣ ಚಿತ್ರ ಕಲಾವಿದ ಯುಧಿಷ್ಠಿರ್ ಗೌಡ ಅವರಿಗೆ ಅಭಿನಂದನೆ
ಪುತ್ತೂರು: ಸ್ಥಳೀಯ ನೆಲ್ಲಿಕಟ್ಟೆಯ ಶ್ರೀರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು…
ಅಕ್ಷಯ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02 ಫ್ಯಾಷನ್ ಶೋ
ಅಕ್ಷಯ ಪದವಿ ಕಾಲೇಜಿನಲ್ಲಿ ಪ್ರಿನ್ಸ್ ಮತ್ತು ಪ್ರಿನ್ಸೆಸ್ ದಕ್ಷಿಣ ಕನ್ನಡ 2K26 Season 02…
ಇಂದು ಮಧ್ಯಾಹ್ನ 12ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ!
ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕ್ಷಣ ಇಂದು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…
ಅಂಬಿಕಾ ಸಮೂಹ ಸಂಸ್ಥೆಗಳ ರಜತ ಮಹೋತ್ಸವದ ಸಮಾರೋಪದಲ್ಲಿ ಶೃಂಗೇರಿ ಶ್ರೀ ಆಶೀರ್ವಚನ | ಆಟೋ ಚಾಲಕರು – ಪ್ರಯಾಣಿಕರಿಗಾಗಿ ಓಲಾ, ಉಬಾರ್ ಮಾದರಿಯ ನೂತನ ಆ್ಯಪ್ ಲೋಕಾರ್ಪಣೆ
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ…
ಮೇ 3ರಂದುಶೃಂಗೇರಿ ಶ್ರೀ ಶಾರದಾ ಪೀಠದಿಂದ ಶಂಕರ ಜಯಂತಿ ಪ್ರಯುಕ್ತ ಶಂಕರ ವಿಜಯ ವಿವಿಧ ಸ್ಪರ್ಧೆಗಳು | ಲ್ಯಾಪ್ಟಾಪ್, ಟ್ಯಾಬ್ ಸಹಿತ 2.5 ಲಕ್ಷಕ್ಕಿಂತಲೂ ಅಧಿಕ ಮೊತ್ತದ ಬಹುಮಾನಗಳು
ಪುತ್ತೂರು: ಶ್ರೀ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ, ದಕ್ಷಿಣಾಮ್ನಾಯ ಶ್ರೀ ಶಾರದಾ…
ಅಕ್ಷಯ ಕೆರಿಯರ್ ಅಕಾಡೆಮಿಯ ಉಚಿತ ವಿಮಾನಯಾನ ತರಬೇತಿ ಯಶಸ್ವಿ
ಪುತ್ತೂರು ಅಕ್ಷಯ ಕೆರಿಯರ್ ಅಕಾಡೆಮಿ ವತಿಯಿಂದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ…






















