ಪುತ್ತೂರು: ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.
ಉಜ್ವಲ್ ಅಡೂರು ಉಮೇಶ್ ನಾಯ್ಕ್ ಹಾಗೂ ನಿಶಾ ನಾಯ್ಕ್ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಗಳಾದ ಅರ್ಪಿತ್ ಟಿ ಎ, ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ಶೇಷಪ್ಪ ಕೆ ಹಾಗೂ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ
What's your reaction?
- 594c
- 594cc
- 4ai technology
- 4ajjavara
- 4alwas
- 4apology
- 4artificial intelegence
- 4avg
- 4bihar minister
- 4bjp
- 4bjp leader
- 4bjp national president
- 4bt ranjan
- 4co-operative
- 4coastal
- 4crime
- 4crime news
- 3cyclothon
- 3darmasthala
- 3death news
- 3dust bin
- 3education
- 3fraud
- 3gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 2karnataka state
- 2kerala village
- 2kukke - kollur temple
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 1ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ವಿದ್ಯಾಭಾರತಿ ಸ್ಪರ್ಧೆ: ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ
ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು ಪುತ್ತೂರಿನ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ಅವಕಾಶವನ್ನು ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮ: ಅವಿನಾಶ್ ಕೊಡೆಂಕಿರಿ
ಪುತ್ತೂರು: ಅವಕಾಶಗಳನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ.…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ವಿದ್ಯಾರ್ಥಿಗಳು ದೇಶಕ್ಕೆ ಮಾದರಿಯಾಗಬೇಕು: ಸುಬ್ರಮಣ್ಯ ನಟ್ಟೋಜ
ಪುತ್ತೂರು: ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತು, ಸಂಯಮ ಅತೀ ಮುಖ್ಯ. ಶಿಕ್ಷಣ ಪಡೆದ ವ್ಯಕ್ತಿ…
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಟಿವಿ ವಿಟ್ಲ ಸಾರಥ್ಯದ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ | ಲಕ್ಕಿ ಕೂಪನ್ ವಿಜೇತ ವಿದ್ಯಾರ್ಥಿಗಳಾದ ದೈವಿಕ್ ಬಿ ಮತ್ತು ಶಿಫಾ ಫಾತಿಮಾರವರಿಗೆ ಗೇರ್ ಸೈಕಲ್ ವಿತರಣೆ
ವಿಟಿವಿ ವಿಟ್ಲ ಸಾರಥ್ಯದಲ್ಲಿ ಜ್ಞಾನದಾಟ ಮಕ್ಕಳ ಸ್ಪರ್ಧಾ ಕೂಟ ಕಾರ್ಯಕ್ರಮ ಮಾಣಿ ಪೆರಾಜೆ…
ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು, ವಿವಿಧ ಸಂಘಗಳ ಉದ್ಘಾಟನೆ
ಪುತ್ತೂರು: ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಮಂತ್ರಿ ಮಂಡಲ ರಚನೆ | ಅಧ್ಯಕ್ಷರಾಗಿ ಅವನಿ ನಾಯಕ್, ಕಾರ್ಯದರ್ಶಿಯಾಗಿ ರಿಧಿ ಆರ್.ಕೆ. ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ವಿದ್ಯಾರ್ಥಿಗಳ ಮೊಬೈಲ್ ಅಡಿಕ್ಷನ್’ಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ | ‘ಫೋನ್ ಬಿಡಿ, ಪುಸ್ತಕ ಹಿಡಿ’ ಅಭಿಯಾನ ಆರಂಭ
ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ…
ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ
ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ…























