ಪುತ್ತೂರು: ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, ಪ್ರಹಸನ ದ್ವಿತೀಯ ಹಾಗೂ ಮೂಖಾಭಿನಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಜೊತೆಗೆ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ.
ಉಜ್ವಲ್ ಅಡೂರು ಉಮೇಶ್ ನಾಯ್ಕ್ ಹಾಗೂ ನಿಶಾ ನಾಯ್ಕ್ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲು, ಪ್ರಾಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿಗಳಾದ ಅರ್ಪಿತ್ ಟಿ ಎ, ಮಂಗಳೂರು ವಿ.ವಿ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ಶೇಷಪ್ಪ ಕೆ ಹಾಗೂ ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಕಿಶೋರ್ ಕುಮಾರ್ ರೈ, ಮೇಘಶ್ರೀ ಹಾಗೂ ಬೋಧಕ- ಭೋದಕೇತರರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಅಕ್ಷಯ ಕಾಲೇಜು : ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಗೆ ರಾಜ್ಯ ಯುವಜನೋತ್ಸವದಲ್ಲಿ ಪ್ರಶಸ್ತಿ
ರಾಜ್ಯ ಎನ್.ಎಸ್.ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಾಗಾವಿ ಗದಗ ಇಲ್ಲಿ ಫೆ.18 ರಿಂದ ಫೆ.22 ರವರೆಗೆ ನಡೆದ ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕ ಉಜ್ವಲ್ ಮಂಗಳೂರು ವಿಶ್ವವಿದ್ಯಾನಿಲಯದ ತಂಡವನ್ನು ಪ್ರತಿನಿಧಿಸಿ ಯುವಜನೋತ್ಸವದಲ್ಲಿ ನಡೆದ ವೈಯಕ್ತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ತೃತೀಯ, ಗುಂಪು ನೃತ್ಯ ಸ್ಪರ್ಧೆಯಲ್ಲಿ ಪ್ರಥಮ,
What's your reaction?
- 694c
- 594cc
- 5ai technology
- 5ajjavara
- 5alwas
- 5apology
- 5artificial intelegence
- 5avg
- 5belthangady-provocative-speech-case-conviction
- 5bihar minister
- 5bjp
- 5bjp leader
- 5bjp national president
- 4bt ranjan
- 4co-operative
- 4coastal
- 4Court convicts accused in provocative speech case
- 4crime
- 4crime news
- 4cyclothon
- 4darmasthala
- 4death news
- 4dust bin
- 4education
- 4fraud
- 4gl
- 3gods own country
- 3gold
- 3google for education
- 3independence
- 3jewel
- 3jewellers
- 3jnana vikasa
- 3karnataka state
- 3kerala village
- 3kukke - kollur temple
- 3lokayuktha
- 3lokayuktha raid
- 2Mangalore
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ ಪಡೆಯುತ್ತಿರುವ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ತಂಡವನ್ನು ಅಧಿಕೃತವಾಗಿ ಗೌರವಿಸುವ ಪ್ರಥಮ ಐತಿಹಾಸಿಕ ಸಮಾರಂಭ
ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ…
ವಿದ್ಯಾಮಾತಾ ಅಕಾಡೆಮಿಯಲ್ಲಿ ಅದ್ದೂರಿ ಕೃಷ್ಣ ವೇಷ ಸ್ಪರ್ಧೆ; 83ಕ್ಕೂ ಅಧಿಕ ಮುದ್ದು ಕೃಷ್ಣರ ಸಂಭ್ರಮ
ಪುತ್ತೂರು: ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ ಸಹಭಾಗಿತ್ವದಲ್ಲಿ…
ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…
ಒಂದೂವರೆ ಕೋಟಿ ರೂ.ಗೂ ಮಿಕ್ಕಿ ವಿದ್ಯಾರ್ಥಿವೇತನ ವಿತರಿಸಿದ ಎಸ್.ಡಿ.ಎಂ. ಎಜುಕೇಶನಲ್ ಟ್ರಸ್ಟ್ | ವಿದ್ಯಾವಂತರು, ವಿಚಾರವಂತರೂ, ಆಚಾರವಂತರೂ ಆದಾಗ ಕಲಿತ ವಿದ್ಯೆ ಸಾರ್ಥಕ: ಡಿ. ಹರ್ಷೇಂದ್ರ ಕುಮಾರ್
ಉಜಿರೆ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಗುರಿಯಾಗಿದ್ದು ವಿದ್ಯಾವಂತರು,…
ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…
ಅಕ್ಷಯ ಕಾಲೇಜಿನಲ್ಲಿ ‘ಪಿಜ್ಜೇರಿಯಾ’ ಪಿಜ್ಜಾ ಪ್ರಾಯೋಗಿಕ ಕಾರ್ಯಾಗಾರ ಸಂಪನ್ನ
ಪುತ್ತೂರು: ಪುತ್ತೂರಿನ ಅಕ್ಷಯ ಕಾಲೇಜಿನ 'ಕಾಯು ಅಸೋಸಿಯೇಷನ್' ವತಿಯಿಂದ…
ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ
ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…
ಸೆ. 10 ಮತ್ತು 11ರಂದು ಎಸ್ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ
ಉಜಿರೆ: ಸ್ಥಳೀಯ ಎಸ್ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…
ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ…
ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ
ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…

















