ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಸುಲಭವಾಗಿ ಸಿಗುವ ಹಾಗೆ ಮಾಡಲಾಗುವುದು ಎಂದು ಆರೋಗ್ಯ (Health) ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಆಯುರ್ವೇದ ಚಿಕಿತ್ಸಾ ಸೇವೆ ಲಭ್ಯ: ದಿನೇಶ್ ಗುಂಡೂರಾವ್!!
What's your reaction?
Related Posts
5.2 ಕೆಜಿ ತೂಕದ ಶಿಶು ಜನನ!!
ಅಪರೂಪದಲ್ಲೇ ಅಪರೂಪದ ಪ್ರಕರಣದಲ್ಲಿ ತಾಯಿಯೊಬ್ಬಳು ಬರೊಬ್ಬರಿ 5.2 ಕೆಜಿ ತೂಕದ ಮಗುವಿಗೆ ಜನ್ಮ…
ಕ್ಯಾನ್ಸರ್’ಗೆ ಇನ್ನು ಕಿಮೋ ಥೆರಪಿ ಬೇಕಿಲ್ಲ!! ಮಹತ್ವದ ಆವಿಷ್ಕಾರ ಹುಟ್ಟುಹಾಕಿದ ಸಂಶೋಧಕರ ತಂಡ!
ಕ್ಯಾನ್ಸರ್ ಚಿಕಿತ್ಸೆಯ ಹಾದಿಯಲ್ಲಿ ಮಹತ್ವದ ಮೈಲಿಗಲ್ಲನ್ನು ಸಂಶೋಧಕರ ತಂಡ ಕ್ರಮಿಸಿದೆ. ಮಾರಕ…
ದ.ಕ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳಲ್ಲಿ ರಕ್ತಹೀನತೆ ಪತ್ತೆ!!
ಮಂಗಳೂರು: ಮಕ್ಕಳಲ್ಲಿ ರಕ್ತಹೀನತೆ ತಡೆಯಲು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನಡೆಸಲಾದ…
ಬೇಸಗೆ ಕಾಲದ ಮುನ್ನೆಚ್ಚರಿಕಾ ಕ್ರಮಗಳು! ಶಿಕ್ಷಣ ಸಂಸ್ಥೆಗಳಿಗೆ ಅಗತ್ಯ ಸೂಚನೆ ನೀಡಿದ ಇಲಾಖೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್…
ಜರ್ಮನಿ ನಮಗಿಂತ 50 ವರ್ಷ ಮುಂದಿದೆ; ಕಾರಣ, ಪರಿಹಾರ ವಿವರಿಸಿದ ಶಾಸಕ ಅಶೋಕ್ ಕುಮಾರ್ ರೈ | ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ
ಪುತ್ತೂರು: ಜಿಲ್ಲೆ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ತಾಲೂಕು…
ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್!! ಮೊಬೈಲ್ ಬೆಳಕಲ್ಲೇ ಹೆರಿಗೆ ಮಾಡಿಸಿದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ.!!
ಆಸ್ಪತ್ರೆಯಲ್ಲಿ ಮಂಗಳವಾರ ಇಡೀ ರಾತ್ರಿ ಏಕಾಏಕಿ ವಿದ್ಯುತ್ ಕೈ ಕೊಟ್ಟ ಪರಿಣಾಮ ವೈದ್ಯರು ಮೊಬೈಲ್…
ದಯಾಮರಣಕ್ಕೆ ಅವಕಾಶ ಕಲ್ಪಿಸಿದ ಕರ್ನಾಟಕ ಸರಕಾರ!
ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ…
ಹಾಸನ ಹಾರ್ಟ್ ಅಟ್ಯಾಕ್ ಪ್ರಕರಣಗಳು: ತಜ್ಞರ ಸಮಿತಿ ನೀಡಿದೆ ನಿಖರ ಕಾರಣ!!
ಹಾಸನದಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಏರಿಕೆಯಾಗಿಲ್ಲ ಎಂದು ವರದಿ ನೀಡಿರುವ ತಜ್ಞರ ಸಮಿತಿ,…
ಆಹಾರಕ್ಕೆ ಬಳಸುವ ಪ್ಲಾಸ್ಟಿಕ್’ನಲ್ಲೂ ಕ್ಯಾನ್ಸರ್ ಕಾರಕ ಅಂಶ!! ಅಸುರಕ್ಷಿತ ಆಹಾರದ ಹಿನ್ನೆಲೆಯಲ್ಲಿ ಸರಕಾರ ಮಹತ್ವದ ಕ್ರಮ!
ಕರ್ನಾಟಕ ಸರ್ಕಾರವು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಹಾಗೂ ಮುಂದಿನ ದಿನಗಳಲ್ಲಿ…
Heart attack ಹಿನ್ನೆಲೆ: ಹಾಸನದಲ್ಲಿ 112 ವಿದ್ಯಾರ್ಥಿಗಳಲ್ಲಿ ಹೃದಯ ಸಂಬಂಧಿ ಸಮಸ್ಯೆ ಪತ್ತೆ!!
ಹಾಸನ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗೆ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ…