ಆರೋಗ್ಯ

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಆಯುರ್ವೇದ ಚಿಕಿತ್ಸಾ ಸೇವೆ ಲಭ್ಯ: ದಿನೇಶ್ ಗುಂಡೂರಾವ್!!

ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ  ಸರ್ಕಾರ ಯೋಜನೆ ರೂಪಿಸುತ್ತಿದೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಗುಣಮಟ್ಟದ ಆಯುರ್ವೇದ ಚಿಕಿತ್ಸಾ ಸೇವೆ ದೊರಕುವಂತೆ  ಸರ್ಕಾರ ಯೋಜನೆ ರೂಪಿಸುತ್ತಿದೆ. ಅಂತೆಯೇ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಪಂಚಕರ್ಮ ಸೇವೆ ಸುಲಭವಾಗಿ ಸಿಗುವ ಹಾಗೆ ಮಾಡಲಾಗುವುದು ಎಂದು ಆರೋಗ್ಯ (Health) ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜಿಲ್ಲಾಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್!! ಮೊಬೈಲ್ ಬೆಳಕಲ್ಲೇ ಹೆರಿಗೆ ಮಾಡಿಸಿದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ.!!

ಆಸ್ಪತ್ರೆಯಲ್ಲಿ ಮಂಗಳವಾರ ಇಡೀ ರಾತ್ರಿ ಏಕಾಏಕಿ ವಿದ್ಯುತ್‌ ಕೈ ಕೊಟ್ಟ ಪರಿಣಾಮ ವೈದ್ಯರು ಮೊಬೈಲ್…