Browsing: ಕೃಷಿ

ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ…

Read More

ಕೊಡಿಪ್ಪಾಡಿ ಗ್ರಾಮದ ಬಹುತೇಕ ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸುಮಾರು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ. ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು ಸರಕಾರದಿಂದ ಸೂಕ್ತ ಔಷಧಿ ಮತ್ತು ಪರಿಹಾರಕ್ಕೆ ಆಗ್ರಹಿಸಿ ಕೊಡಿಪ್ಪಾಡಿ ಅಡಕೆ ಕೃಷಿಕರ ನಿಯೋಗ ಬನ್ನೂರು ರೈತರ ಸೇವಾ ಸಹಕಾರಿ‌ ಸಂಘದ‌ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ‌ ಶಾಸಕರ ಮೂಲಕ ಸರಕಾರಕ್ಕೆ‌ ಮನವಿ ಸಲ್ಲಿಸಿದರು.

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಆಶ್ರಯದಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ ಸಾಜಾ ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು.

Read More

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Read More

ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಗೆ (KMF) ಹಾಲು ಸರಬರಾಜು ಮಾಡುವ ಬಿ.ಎಂ.ಸಿ ಹಾಲಿನ ಡೈರಿಯೊಂದಲ್ಲಿ ಕೆಲಸ ಮಾಡುವ ಡೈರಿ ಗುಮಾಸ್ತ ಹಾಗೂ ಕಾರ್ಯದರ್ಶಿ ಸೇರಿಕೊಂಡು ರೈತರು ತಂದು ಕೊಡುವ ಹಾಲಿಗೆ ನೀರು ಮಿಶ್ರಣ ಮಾಡಿ ಹೆಚ್ಚುವರಿ ಹಾಲಿನ ಲೆಕ್ಕ ತೋರಿಸಿದ್ದಾರೆ. ನಂತರ ಹೆಚ್ಚುವರಿಯಾಗಿ ಬಂದ ಹಾಲಿನ ಹಣವನ್ನು ಬೇನಾಮಿ ಅಕೌಂಟ್ ಗಳಿಗೆ ವರ್ಗಾವಣೆ ಮಾಡಿ ಲಕ್ಷ ಲಕ್ಷ ಹಣ ಗುಳಂ ಮಾಡಿರುವ ಘಟನೆ ನಡೆದಿದೆ.

Read More

ಪರಿಶಿಷ್ಟ ಪಂಗಡದ ರೈತರಿಗೆ ಟಿ.ಎಸ್.ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮ ದಿನಾಂಕ ಜೂ. 21 ರಂದು ತಾಲೂಕು ಪಂಚಾಯತ್ ಪುತ್ತೂರು ಸಭಾಂಗಣದಲ್ಲಿ ನಡೆಯಿತು.

Read More

ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಮೇಗಿನಪಂಜದಲ್ಲಿ ಯಂತ್ರಶ್ರೀ ಕಾರ್ಯಕ್ರಮದಡಿಯಲ್ಲಿ ರೈತರಿಗೆ ಭತ್ತದ ಬೀಜೋಪಚಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಮಂಗಳವಾರ ನಡೆಯಿತು.

Read More

ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ…

Read More