Browsing: court

ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.

Read More

ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.
ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್‌, ಎನ್‌ಟಿಎ ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.

Read More

ಪುತ್ತೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ.‌ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.

Read More

ಇತ್ತೀಚೆಗಷ್ಟೇ ಸ್ಯಾಂಡಲ್ವುಡ್ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ಬೆನ್ನಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ ನಡೆದಿದೆ. ರಾಜ್ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇವರು ಬೇರೆ ಆಗುತ್ತಾರೆ.

Read More

ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ…

Read More

ಇಸ್ಲಾಮಾಬಾದ್: 1999ರಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಪಾಕಿಸ್ತಾನ ಮುರಿದಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇತ್ತೀಚೆಗೆ ಒಪ್ಪಿಕೊಂಡಿದ್ದರು. ಈಗ ಪಾಕಿಸ್ತಾನವು ತನ್ನ ಆಕ್ರಮಿತ ಕಾಶ್ಮೀರ (ಪಿಒಕೆ), ಆಜಾದ್ ಜಮ್ಮು ಕಾಶ್ಮೀರ (ಎಜೆಕೆ)…

Read More

ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ…

Read More

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 473 ಅಡಿಕೆ ಬೆಳೆಗಾರರಿಗೆ 12 ಲಕ್ಷ 78 ಸಾವಿರ ರೂ. ವಿಮಾ ಹಣ ಹಾಗೂ 9 ಲಕ್ಷ 46 ಸಾವಿರ ರೂ. ನಷ್ಟ ಪರಿಹಾರ ಕೊಡಲು ಎಸ್.ಬಿ.ಐ ವಿಮಾ ಕಂಪನಿಗೆ…

Read More

ಬೆಂಗಳೂರು: ಮಹಿಳೆ ಅಪಹರಣದ ಪ್ರಕರಣವೊಂದರಲ್ಲಿ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ (SIT) ಬಂಧಿಸಿ ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದೊಯ್ದಿದೆ. ಬೆಳಗ್ಗೆ ಹೊಳೆನರಸೀಪುರದ ತಮ್ಮ ಮನೆಯಲ್ಲಿದ್ದ ರೇವಣ್ಣ ಸಾಯಂಕಾಲದ ಹೊತ್ತಿಗೆ ನಗರದ ಪದ್ಮನಾಭನಗರದಲ್ಲಿರುವ…

Read More

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 5, 8, 9ನೇ ತರಗತಿಯ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಇಲಾಖೆ ಪ್ರಕಟಿಸಿಲ್ಲ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಆತಂಕಕ್ಕೆ…

Read More