Browsing: darshan

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ.

Read More

ತನ್ನ ಆಟೋ ರಿಕ್ಷಾದಲ್ಲಿ ನಟ ದರ್ಶನ್ ಫೊಟೋ ಹಾಕಿ ಅಭಿಮಾನ ಪ್ರದರ್ಶಿಸಿದ್ದ ಮಂಗಳೂರಿನ ಆಟೋ ಚಾಕರೊಬ್ಬರು, ಆ ಫೊಟೋವನ್ನು ಕಿತ್ತೆಸೆದಿದ್ದಾರೆ.

Read More

ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ ಶೆಡ್ಡಿಗೆ ಎಂಟ್ರಿ ನೀಡಿದ್ದು ಗೊತ್ತಾಗಿದೆ. ದರ್ಶನ್ ಸಮ್ಮುಖದಲ್ಲೇ ಹಲ್ಲೆ ನಡೆದಿದೆ. ಶನಿವಾರ ರಾತ್ರಿ ಶವವನ್ನು ಆರೋಪಿಗಳು ಎಸೆದು ಹೋಗಿದ್ದರು ಎಂಬುವುದಕ್ಕೆ ಸಾಕ್ಷಿ ಲಭ್ಯವಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಸೇರಿ 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

Read More

ಬೆಂಗಳೂರು: ಕನ್ನಡ ಸಿನಿ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಆರೆಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಅವರ ಕೊಲೆಗೆ ಸಂಬಂಧಪಟ್ಟಂತೆ ಈ ಬಂಧನ ನಡೆದಿದೆ ಎನ್ನಲಾಗಿದೆ. ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಪೊಲೀಸರು,…

Read More