ಬಾವಿಗೆ ಬಿದ್ದ ಮರಿಯಾನೆಯೊಂದನ್ನು ತಾಯಿ ಆನೆ ರಕ್ಷಿಸಿರುವ ಘಟನೆ ಎರ್ನಾಕುಲಂನ ಮಲಯತ್ತೂರ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
Browsing: kerala
ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಹೆಚ್ಚಾಗುತ್ತಿದ್ದು ಕೇರಳದಲ್ಲಿ (Kerala) ಭಾರಿ ಆತಂಕ ಸೃಷ್ಟಿಯಾಗಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.
ಶನಿವಾರ ಬೆಳಗ್ಗೆ ತ್ರಿಶೂರ್ ಹಾಗೂ ಪಾಲಕ್ಕಾಡ್ ಜಿಲ್ಲೆಯ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆಯ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ. ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ…
ನೆರೆಯ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿದ್ದು, ಆ ರಾಜ್ಯದ ಜತೆ ಗಡಿ ಹಂಚಿಕೊಂಡಿರುವ ಭಾಗಗಳಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ವೈರಸ್ ಕೇರಳದಲ್ಲಿ ಕಾಣಿಸಿಕೊಂಡು ಅಲ್ಲಿಂದ ರಾಜ್ಯಕ್ಕೂ…
ಪಂಜ: ಕಡಬ ತಾಲೂಕಿನ ನಿಂತಿಕಲ್ಲು ಬಳಿಯ ಎಣ್ಮೂರಿಗೆ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು ಕೇರಳ ಮೂಲದ ಬಿಜು ಅಬ್ರಹಾಂ ಎಂಬಾತನನ್ನು ಬಂಧಿಸಿದ್ದಾರೆ. ಇಂದು ಬೆಳಗ್ಗೆ ದಾಳಿ ನಡೆಸಿದ್ದ ಅಧಿಕಾರಿಗಳು ವಿಚಾರಣೆ ಬಳಿಕ ಸಂಜೆಯ ವೇಳೆಗೆ ವಶಕ್ಕೆ…