ವಿದೇಶ

ಧರ್ಮಸ್ಥಳ: ವೀರೇಂದ್ರ ಹೆಗ್ಗಡೆಯವರ ಕುರಿತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು,

ಈ ಸುದ್ದಿಯನ್ನು ಶೇರ್ ಮಾಡಿ

ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಿ ಜಾನ್ ಡೋ ಆದೇಶ ಹೊರಡಿಸಲಾಗಿದೆ.

ಏನಿದು ಜಾನ್ ಡೋ ಆದೇಶ..?

ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧ ಜಾರಿಯಾಗುವ ಕಾನೂನು ಕ್ರಮ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್ ಹಾಗೂ ದೃಶ್ಯ ಮಾಧ್ಯಮ ಸೇರಿದಂತೆ ಮತ್ತಿತ್ತರ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರಕ್ಕೆ ಕಡಿವಾಣ ಹಾಕಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ. ನ್ಯಾಯಾಲಯ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸಿದ್ದೇ ಆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವೆನೆಜುವೆಲಾಕ್ಕೆ ಸ್ವಯಂಘೋಷಿತ ಅಧ್ಯಕ್ಷ! ಅಷ್ಟಕ್ಕೂ ಅಮೆರಿಕ ಅಧ್ಯಕ್ಷರಿಗೆ ಬೇಕಾಗಿರುವುದೇನು ಎಂದು ಪ್ರಶ್ನಿಸಿದ ನೆಟ್ಟಿಗರು!!

ವಾಷಿಂಗ್ಟನ್: ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕ ಅಪಹರಿಸಿ ಬಂಧಿಸಿದ್ದೇ ವಿಶ್ವಕ್ಕೆ…

“ನನ್ನ ಕುಟುಂಬ ಸರ್ವನಾಶ, ನಾನೂ ಸತ್ತಿದ್ರೆ ಚೆನ್ನಾಗಿತ್ತು, ಯಾರನ್ನು ಬಿಡಲ್ಲ”: ಉಗ್ರ ಮಸೂದ್ ಅಜ್ಹರ್ ಕಣ್ಣೀರು!

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ…