Share News

ದೇವರನಾಡು ಕೇರಳದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.

ತ್ರಿಶೂರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಜಯ ಗಳಿಸುವ ಮೂಲಕ ಬಿಜೆಪಿ ಕ್ಷೇತ್ರ ವಶಪಡಿಸಿಕೊಂಡಿದೆ.

ನಟ, ರಾಜಕಾರಣಿಯಾಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಅವರು ಎದುರಾಳಿ ಸಿಪಿಐನ ವಿಎಸ್ ಸುನೀಲ್ ಕುಮಾರ್‌ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಪರಾಭವಗೊಂಡಿದ್ದಾರೆ.

ಎಡಪಕ್ಷಗಳ ಭದ್ರಕೋಟೆಯಾಗಿರುವ ಕೇರಳದಲ್ಲಿ ಬಿಜೆಪಿ ಇದೇ ಮೊದಲ ಬಾರಿ ಎಂಬಂತೆ ಬಿಜೆಪಿ ಖಾತೆ ತೆರೆದಿದೆ.


Share News

Comments are closed.

Exit mobile version