tamanvi
ಕರಾವಳಿದೇಶರಾಜ್ಯ ವಾರ್ತೆ

ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ನಿಧನ

D_shiva_bhat
ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್‌ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್‌ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

 ವಯಸ್ಸಿನ ಖ್ಯಾತ ಗಾಯಕಿಯನ್ನು ಅನಾರೋಗ್ಯದ ಹಿನ್ನೆಲೆ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅ.25 ರಿಂದ ಆಸ್ಪತ್ರೆಯ ಆಂಕೊಲಾಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

2017 ರಲ್ಲಿ ಅವರಿಗೆ ಮಲ್ಟಿಪಲ್ ಮೈಲೋಮಾ ರೋಗನಿರ್ಣಯ ದೃಢಪಟ್ಟಿತ್ತು. ಇದು ಮೂಳೆ ಮಜ್ಜೆಯ ಮೇಲೆ ಪರಿಣಾಮ ಬೀರುವ ಒಂದು ರೀತಿಯ ಕ್ಯಾನ್ಸರ್, ಸಿನ್ಹಾ ಅವರನ್ನು ವೆಂಟಿಲೇಟರ್‌ನಲ್ಲಿರಿಸಲಾಗಿತ್ತು.

ಶಾರದಾ ಅವರ ನಿಧನಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

1 of 151