ದೇಶ

ಮುಂಬೈ-ಮ್ಯಾಂಚೆಸ್ಟರ್‌’ ವಿಮಾನ  ತುರ್ತು ಭೂಸ್ಪರ್ಶ !!ಅನ್ನ ಆಹಾರವಿಲ್ಲದೆ 13 ಗಂಟೆ ಪ್ರಯಾಣಿಕರ ಪರದಾಟ!

GL
ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.

chennai-shopping
maithri

60 ಭಾರತೀಯ ಪ್ರಯಾಣಿಕರಿದ್ದ ಗಲ್ಫ್ ಏರ್ ವಿಮಾನ ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ಹೊರಟಿತ್ತು ಈ ನಡುವೆ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ವಿಮಾನವನ್ನು ಕುವೈಟ್ ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ತುರ್ತಾಗಿ ಇಳಿಸಲಾಯಿತು. ಅಲ್ಲದೆ ಈ ವೇಳೆ ವಿಮಾನದಲ್ಲಿದ್ದ ಭಾರತೀಯ ಪ್ರಯಾಣಿಕರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ ಅಲ್ಲದೆ ವಿಮಾನ ತಪಾಸಣೆ ನಡೆಸುವ ಸಮಯ ಸುಮಾರು ಹದಿಮೂರು ಗಂಟೆಗಳ ಕಾಲ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಅನ್ನ ಆಹಾರವಿಲ್ಲದೆ ಕಾಲ ಕಳೆಯಬೇಕಾಗಿ ಬಂತು ಎಂದು ವಿಮಾನ ಸಂಸ್ಥೆಯ ವಿರುದ್ಧ ಭಾರತೀಯ ಪ್ರಯಾಣಿಕರು ಕಿಡಿಕಾರಿದ್ದಾರೆ.

ಇದಾದ ಬಳಿಕ ಮುಂಜಾನೆ ಸುಮಾರು 4.30ಕ್ಕೆ  ವಿಮಾನ ಮ್ಯಾಂಚೆಸ್ಟರ್‌ಗೆ ಪ್ರಯಾಣವನ್ನು ಮುಂದುವರೆಸಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…