ದೇಶ

ತಾಂತ್ರಿಕ ತೊಂದರೆ: ವಂದೇ ಭಾರತ್  ರೈಲು ಹಳಿಯಲ್ಲೇ ಬಾಕಿ!

ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

ಬುಧವಾರ ತಿರುವನಂತಪುರಂ ನಿಂದ ಹೊರಟಿದ್ದ ರೈಲು ಶೊರ್ನೂರು ಸ್ಟೇಷನ್‌ ಬಳಿಕ ಮುಂದಕ್ಕೆ ಬರುತ್ತಿದ್ದಂತೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಪರಿಣಾಮ ರೈಲಿನ ಬಾಗಿಲು ಮತ್ತು ಎಸಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಕರು ರೈಲಿನೊಳಗಡೆ ಬಾಕಿಯಾಗಿದ್ದರು.

ಬಳಿಕ ಡೀಸೆಲ್ ಇಂಜಿನ್ ಬಳಸಿ ರೈಲನ್ನು ಮತ್ತೆ ಶೊರ್ನೂರು ಸ್ಟೇಷನ್ ಗೆ ಕೊಂಡೊಯ್ಯಲಾಯಿತು.

ರೈಲಿನ ತಾಂತ್ರಿಕ ತೊಂದರೆಗೆ ಕಾರಣ ಹುಡುಕಲಾಗುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೊಟ್ವೀಲರ್, ಪಿಟ್‌ಬುಲ್ ನಾಯಿಗಳಿಗೆ ನಿಷೇಧ!! ನಾಯಿ ದಾಳಿ ಪ್ರಕರಣಗಳ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡ ಪಾಲಿಕೆ!

ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ರೊಟ್ವೀಲರ್ ಮತ್ತು ಪಿಟ್‌ಬುಲ್ ತಳಿಯ ನಾಯಿಗಳನ್ನು…