ದೇಶ

ತಾಂತ್ರಿಕ ತೊಂದರೆ: ವಂದೇ ಭಾರತ್  ರೈಲು ಹಳಿಯಲ್ಲೇ ಬಾಕಿ!

ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

maithri

ಬುಧವಾರ ತಿರುವನಂತಪುರಂ ನಿಂದ ಹೊರಟಿದ್ದ ರೈಲು ಶೊರ್ನೂರು ಸ್ಟೇಷನ್‌ ಬಳಿಕ ಮುಂದಕ್ಕೆ ಬರುತ್ತಿದ್ದಂತೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಪರಿಣಾಮ ರೈಲಿನ ಬಾಗಿಲು ಮತ್ತು ಎಸಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಕರು ರೈಲಿನೊಳಗಡೆ ಬಾಕಿಯಾಗಿದ್ದರು.

ಬಳಿಕ ಡೀಸೆಲ್ ಇಂಜಿನ್ ಬಳಸಿ ರೈಲನ್ನು ಮತ್ತೆ ಶೊರ್ನೂರು ಸ್ಟೇಷನ್ ಗೆ ಕೊಂಡೊಯ್ಯಲಾಯಿತು.

ರೈಲಿನ ತಾಂತ್ರಿಕ ತೊಂದರೆಗೆ ಕಾರಣ ಹುಡುಕಲಾಗುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…