tamanvi
ದೇಶ

ತಾಂತ್ರಿಕ ತೊಂದರೆ: ವಂದೇ ಭಾರತ್  ರೈಲು ಹಳಿಯಲ್ಲೇ ಬಾಕಿ!

D_shiva_bhat
ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

maithri

ಬುಧವಾರ ತಿರುವನಂತಪುರಂ ನಿಂದ ಹೊರಟಿದ್ದ ರೈಲು ಶೊರ್ನೂರು ಸ್ಟೇಷನ್‌ ಬಳಿಕ ಮುಂದಕ್ಕೆ ಬರುತ್ತಿದ್ದಂತೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಪರಿಣಾಮ ರೈಲಿನ ಬಾಗಿಲು ಮತ್ತು ಎಸಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಕರು ರೈಲಿನೊಳಗಡೆ ಬಾಕಿಯಾಗಿದ್ದರು.

ಬಳಿಕ ಡೀಸೆಲ್ ಇಂಜಿನ್ ಬಳಸಿ ರೈಲನ್ನು ಮತ್ತೆ ಶೊರ್ನೂರು ಸ್ಟೇಷನ್ ಗೆ ಕೊಂಡೊಯ್ಯಲಾಯಿತು.

ರೈಲಿನ ತಾಂತ್ರಿಕ ತೊಂದರೆಗೆ ಕಾರಣ ಹುಡುಕಲಾಗುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…