ದೇಶ

ತಾಂತ್ರಿಕ ತೊಂದರೆ: ವಂದೇ ಭಾರತ್  ರೈಲು ಹಳಿಯಲ್ಲೇ ಬಾಕಿ!

GL
ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ತಿರುವನಂತಪುರಂ: ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

chennai-shopping
maithri

ಬುಧವಾರ ತಿರುವನಂತಪುರಂ ನಿಂದ ಹೊರಟಿದ್ದ ರೈಲು ಶೊರ್ನೂರು ಸ್ಟೇಷನ್‌ ಬಳಿಕ ಮುಂದಕ್ಕೆ ಬರುತ್ತಿದ್ದಂತೆ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ಪರಿಣಾಮ ರೈಲಿನ ಬಾಗಿಲು ಮತ್ತು ಎಸಿ ಕಾರ್ಯಾಚರಣೆ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಕರು ರೈಲಿನೊಳಗಡೆ ಬಾಕಿಯಾಗಿದ್ದರು.

ಬಳಿಕ ಡೀಸೆಲ್ ಇಂಜಿನ್ ಬಳಸಿ ರೈಲನ್ನು ಮತ್ತೆ ಶೊರ್ನೂರು ಸ್ಟೇಷನ್ ಗೆ ಕೊಂಡೊಯ್ಯಲಾಯಿತು.

ರೈಲಿನ ತಾಂತ್ರಿಕ ತೊಂದರೆಗೆ ಕಾರಣ ಹುಡುಕಲಾಗುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…