tamanvi
ರಾಜಕೀಯ

ಡಿ.ಕೆ. ಶಿವಕುಮಾರ್ ಇಂದು ಪುತ್ತೂರು, ಉಪ್ಪಿನಂಗಡಿ ಭೇಟಿ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಪುತ್ತೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1:40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಪರಾಹ್ನ 3:30ಕ್ಕೆ ಪುತ್ತೂರು ತಾಲೂಕಿನ ಕಾಂಚನ ಬಜತ್ತೂರು ಶ್ರೀಲಕ್ಷ್ಮಿ ನಾರಾಯಣ ಸಂಗೀತ ಕಲಾ ಶಾಲೆ ವತಿಯಿಂದ ಆಯೋಜಿಸಿರುವ ನೂತನ ಸಂಗೀತ ಕಲಾ ಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆ ಹಾಗೂ 72ನೇ ವರ್ಷದ ಕಾಂಚನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 6ಕ್ಕೆ ಪುತ್ತೂರು ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಫೆ. 7ರಂದು ಬೆಳಗ್ಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…

ದಿಢೀರ್ ಕೋರ್ ಕಮಿಟಿ ಸಭೆ ಕರೆದ ಬಿಜೆಪಿ | ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ ಹೋರಾಟಕ್ಕೆ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ದಿಢೀರ್…