tamanvi
ರಾಜಕೀಯ

ಮನರೇಗಾ ಹೆಸರು ಬದಲಾವಣೆ: ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಾಣಿಯೂರು: ಮಹಾತ್ಮಾ ಗಾಂಧಿಜೀ ಉದ್ಯೋಗ ಖಾತರಿ ಯೋಜನೆ ರದ್ದು ಪಡಿಸಿ, ನೂತನ ಹೆಸರು ನೀಡಿರುವುದನ್ನು ಕಡಬ ಬ್ಲಾಕ್ ಕಾಂಗ್ರೆಸ್ ವಿರೋಧಿಸಿ, ತನ್ನ ಪ್ರತಿಭಟನೆ ಸೂಚಿಸಿದೆ.

maithri

ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಲಾಗುತ್ತಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ಪ್ರಮುಖರು ಕಾಣಿಯೂರು ಗ್ರಾಪಂನಲ್ಲಿ ಪ್ರತಿಭಟನೆ ನಡೆಸಿ, ಪಿಡಿಓ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…