Gl
ರಾಜಕೀಯ

ನೀರಿನ ಸಂಪರ್ಕ ಕಡಿತ: ಹಿರಿಯ ನಾಗರೀಕರೋರ್ವರ ಬಿಲ್ ಪಾವತಿಸಿದ ಶಾಸಕರು!

ನೀರಿನ ಬಿಲ್ ಕಟ್ಟದ ಕಾರಣ ನನ್ನ‌ಮನೆಗೆ ನೀರು ಕೊಡುತ್ತಿಲ್ಲ, ಸಂಪರ್ಕ ಕಡಿತ‌ಮಾಡಿದ್ದಾರೆ ಎಂದು‌ಮರೀಲ್ ನಿವಾಸಿ ಪೊಡಿಯ ಎಂಬ ವೃದ್ದೆಯೋರ್ವರು ಶಾಸಕರ ಕಚೇರಿಗೆ ಬಂದು ದೂರು ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೀರಿನ ಬಿಲ್ ಕಟ್ಟದ ಕಾರಣ ನನ್ನ‌ಮನೆಗೆ ನೀರು ಕೊಡುತ್ತಿಲ್ಲ, ಸಂಪರ್ಕ ಕಡಿತ‌ಮಾಡಿದ್ದಾರೆ ಎಂದು‌ಮರೀಲ್ ನಿವಾಸಿ ಪೊಡಿಯ ಎಂಬ ವೃದ್ದೆಯೋರ್ವರು ಶಾಸಕರ ಕಚೇರಿಗೆ ಬಂದು ದೂರು ನೀಡಿದ್ದಾರೆ.

Pashupathi

ಪೊಡಿಯ ಎಂಬವರ 5000 ಬಿಲ್ ಬಾಕಿ ಇದ್ದು ಅದನ್ನು ಪಾವತಿಸದ ಕಾರಣ ನೀರಿನ ಸಂಪರ್ಕ ಕಡಿತ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಇವರಿಗೆ ನೀರು ಇರಲಿಲ್ಲ. ಈ ಬಗ್ಗೆ ಇಂದು ಶಾಸಕರ ಕಚೇರಿಗೆ ಬಂದು ತಮ್ಮ ಸಂಕಷ್ಟವನ್ನು ಹೇಳಿದ್ದಾರೆ. ಕೂಡಲೇ ಸ್ಪಂದಿಸಿದ ಶಾಸಕರು‌ ವೃದ್ದೆಗೆ ಆರ್ಥಿಕ ನೆರವು ನೀಡಿದರು. ಬಳಿಕ ಜಲಸಿರಿ ಇಲಾಖೆಯವರಿಗೆ ಕರೆ ಮಾಡಿ ತಕ್ಷಣ ಕುಡಿಯುವ ನೀರಿನ‌ಸಂಪರ್ಕ‌ ಮಾಡಿಕೊಡುವಂತೆ ಸೂಚನೆಯನ್ನು ನೀಡಿದ್ದಾರೆ.

akshaya college

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…

ಅರವಿಂದ್ ಕೇಜ್ರಿವಾಲ್ ಹೊಸ ರಾಜಕೀಯ ಇನ್ನಿಂಗ್ಸ್ ಶುರು? ರಾಜ್ಯಸಭೆ ಎಂಟ್ರಿಗೆ ಹೊಸ ದಾಳ ಉರುಳಿಸಿದ ಮಾಜಿ ಸಿಎಂ!

ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…