ಧಾರ್ಮಿಕ

ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ

GL
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…