ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.
ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ
What's your reaction?
- 694c
- 694cc
- 6ai technology
- 5alwas
- 5apology
- 5artificial intelegence
- 5avg
- 5bihar minister
- 5bjp
- 5bjp leader
- 5bjp national president
- 5bt ranjan
- 5co-operative
- 4coastal
- 4crime news
- 4darmasthala
- 4death news
- 4dust bin
- 4education
- 4gl
- 4gods own country
- 4google for education
- 4independence
- 3jewel
- 3jewellers
- 3jnana vikasa
- 3karnataka state
- 3kerala village
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2ptr tahasildar
- 2puttur
- 2puttur news
- 2puttur tahasildar
- 2republic
- 1revenue
- 1revenue department
- 1revenue minister
- 1school
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ | ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು…
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಆಮಂತ್ರಣ ಪತ್ರ ಬಿಡುಗಡೆ | ಸವಣೂರು ಜಾತ್ರೋತ್ಸವ ಊರಿನ ಹಬ್ಬ ಆಗಬೇಕು: ಸೀತಾರಾಮ ರೈ
ಪುತ್ತೂರು: ಫೆ. 7 ಮತ್ತು 8ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ…
ಮದುವೆ ಹೆಸರಿನಲ್ಲಿ ದುಂದುವೆಚ್ಚ ಬೇಡ: ಮಾದರಿ ಮದುವೆ ವಿಶೇಷ ಅಭಿಯಾನ | ಕೂರ್ನಡ್ಯದಲ್ಲಿ ಫೆ. 19ರಂದು ‘ಮಾದರಿ ಮದುವೆ’ ಜಾಗೃತಿ ಸಮಾವೇಶ
ಪುತ್ತೂರು: ಮದುವೆ ಹೆಸರಿನಲ್ಲಿ ದುಂದುವೆಚ್ಚ ಮತ್ತು ಅನಾಚಾರದ ಬಗ್ಗೆ ಸಮಾಜದಲ್ಲಿ ಜಾಗೃತಿ…
ಕಾರ್ಪಾಡಿ ಜಾತ್ರೆಗೆ ಗೊನೆ ಮುಹೂರ್ತ, ಬಲ್ಲೇರಿಮಲೆ ಯಾತ್ರೆ
ಪುತ್ತೂರು: ಆರ್ಯಾಪು ಗ್ರಾಮದ ಗ್ರಾಮ ದೇವಸ್ಥಾನವಾದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ…
ಮನಸ್ಸಿನ ಗೊಂದಲ ಪರಿಹಾರಕ್ಕೆ ಧ್ಯಾನ ಸೂಕ್ತ ಮಾರ್ಗ: ಡಾ. ಹೆಗ್ಗಡೆ
ಧ್ಯಾನದಿಂದ ಸಾಕಷ್ಟು ಪ್ರಯೋಜನಗಳಿವೆ. ಮನಸ್ಸಿನಲ್ಲಿ ಗೊಂದಲ ಪರಿಹಾರವಾಗಿ ಶಾಂತಿ, ನೆಮ್ಮದಿ…
ಕರ್ನಪ್ಪಾಡಿ ಗರಡಿ; ಬ್ರಹ್ಮಕಲಶೋತ್ಸವ, ನೇಮೋತ್ಸವದ ಆಮಂತ್ರಣ ಬಿಡುಗಡೆ
ಪುತ್ತೂರು: ನಿಡ್ಪಳ್ಳಿ ಗ್ರಾಮದ ಕರ್ನಪ್ಪಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಬ್ರಹ್ಮಕಲಶೋತ್ಸವ…
ನಾಳೆ ಬೊಳುವಾರು ಶ್ರೀ ಉಳ್ಳಾಲ್ತಿ ಮಲರಾಯ ಯಕ್ಷ ಕಲಾ ಪ್ರತಿಷ್ಠಾನದ ವಾರ್ಷಿಕೋತ್ಸವ – ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ, ಗೌರವಾರ್ಪಣೆ
ಪುತ್ತೂರು: ಬೊಳುವಾರು ಶ್ರೀ ದುರ್ಗಾ ಉಳ್ಳಾಳ್ತಿ ಮಲರಾಯ ಯಕ್ಷ ಕಲಾ ಪ್ರತಿಷ್ಠಾನದ…
ಧರ್ಮಸ್ಥಳ: ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವ | ನಾಳೆ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ
ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ…
ಮಿನಿಪದವು: ಮಾ. 23ರಂದು ಶ್ರೀ ಅಯ್ಯಪ್ಪ ಸಾನಿಧ್ಯದಲ್ಲಿ ಗುಳಿಗ ದೈವದ ನೇಮೋತ್ಸವ
ಶ್ರೀ ಅಯ್ಯಪ್ಪ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಮಿನಿಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ…
ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ
ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…



















