ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.
ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
What's your reaction?
- 494c
- 494cc
- 4ai technology
- 4alwas
- 3artificial intelegence
- 3avg
- 3bt ranjan
- 3co-operative
- 3coastal
- 3crime news
- 3darmasthala
- 3death news
- 3education
- 3gl
- 3gods own country
- 2google for education
- 2independence
- 2jewellers
- 2jnana vikasa
- 2karnataka state
- 2kerala village
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 1mohan alwa
- 1mudubidre
- 1nidana news
- 1nirvathu mukku
- 1ptr tahasildar
- 1puttur
- 1puttur news
- 1puttur tahasildar
- 1revenue
- 1revenue department
- 1revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
ದೇಗುಲ ಪ್ರವೇಶಿಸುವುದಿಲ್ಲ ಎಂದ ಮಿಲಿಟರಿ ಅಧಿಕಾರಿಯ ಅಮಾನತು! ಅಶಿಸ್ತಿನ ವರ್ತನೆ ಎಂದ ಸುಪ್ರಿಂ!
ಮೇಲಾಧಿಕಾರಿಗಳ ಆದೇಶದ ಹೊರತಾಗಿಯೂ ತನ್ನ ಧಾರ್ಮಿಕ ಹಿನ್ನೆಲೆಯನ್ನು ಮುಂದಿಟ್ಟು ತಾನು ದೇಗುಲ…
ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್’ನಿಂದ ಸನ್ಮಾನ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ…
ಅಯೋಧ್ಯೆಯ ರಾಮಮಂದಿರ ಮೇಲೆ ಹಾರಾಡಿತು ಧರ್ಮ ಧ್ವಜಾರೋಹಣ | ಶಿಲಾನ್ಯಾಸ ನೆರವೇರಿಸಿದ್ದ ಮೋದಿಯಿಂದ ಧ್ವಜಾರೋಹಣ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ…
ಅಂಬಿಕಾ ವಿದ್ಯಾರ್ಥಿಗಳಿಂದ ಶೃಂಗೇರಿ ಭೇಟಿ, ಶಾರದಾ ಮಾತೆ, ಗುರುದರ್ಶನ | ಧರ್ಮದ ಹಾದಿಯಲ್ಲಿ ಸುಖವಿದೆ: ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ
ಪುತ್ತೂರು: ಧರ್ಮವನ್ನು ಎಲ್ಲಾ ಕಾಲದಲ್ಲಿಯೂ ಅನುಸರಿಸಬೇಕು. ಧರ್ಮವನ್ನು ಮೀರಿದ ಬದುಕು ಸುಖ…
ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ
ಪುತ್ತೂರು: ಇತಿಹಾಸ ಪ್ರಸಿದ್ದಿ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ…
ಡಿ. 7 – 9: ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ
ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಿರ್ಮಿಸಲಾದ ನೂತನ ಅಜ್ಜಿಕಲ್ಲು…
ನ. 29, 30ರಂದು ಶ್ರೀನಿವಾಸ ಕಲ್ಯಾಣೋತ್ಸವ, ಹಿಂದವೀ ಸಾಮ್ರಾಜ್ಯೋತ್ಸವ, ಸಾಮೂಹಿಕ ವಿವಾಹ: ಅರುಣ್ ಕುಮಾರ್ ಪುತ್ತಿಲ | ರಾಜಕೀಯ ರಹಿತ ಕಾರ್ಯಕ್ರಮ: ನರಸಿಂಹ ಪ್ರಸಾದ್
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು…
ಧರ್ಮಸ್ಥಳ ಲಕ್ಷದೀಪೋತ್ಸವ : ಸಮವಸರಣ ಪೂಜೆ
ಉಜಿರೆ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗುರುವಾರ ರಾತ್ರಿ ಮಹೋತ್ಸವ…
‘ಮಾಸ್ಟರ್ ಪ್ಲಾನ್’ನ ಮಾಸ್ಟರ್ ಮೈಂಡ್ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಸ್ಟರ್ ಪ್ಲಾನನ್ನು ಜಿಲ್ಲಾಧಿಕಾರಿಗಳು ವಾಪಾಸ್ ಮಾಡಿದ್ದೇಕೆ? | ವೈಭವ ಮರುಕಳಿಸುವಂತೆ ಇರಲಿದೆ ಈ ಬಾರಿಯ ‘ಪುತ್ತೂರು ಬೆಡಿ’ | ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ಮಾತುಗಳ ಅಕ್ಷರ ರೂಪ ಇಲ್ಲಿದೆ…
ಪುತ್ತೂರು: ಹತ್ತೂರ ಮುತ್ತು ಎಂದೇ ಖ್ಯಾತಿ ಪಡೆದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ…
ಮಾ.2 ರಿಂದ ರಂಜಾನ್ ಉಪವಾಸ ಆರಂಭ
ಪವಿತ್ರ ರಂಝಾನ್ ಮಾಸದ ಚಂದ್ರ ದರ್ಶನವು ಶುಕ್ರವಾರ ಗೋಚರಿಸದೆ ಇರುವುದರಿಂದ ಮಾ.2ರಿಂದ…
























