Gl jewellers
ಧಾರ್ಮಿಕ

ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ

ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.

Pashupathi
Papemajalu garady
Karnapady garady

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಾ. 14ರಿಂದ 23ರವರೆಗೆ ಶರವೂರು ಜಾತ್ರೋತ್ಸವ | ಮಾ. 21ರಂದು ದರ್ಶನ ಬಲಿ, 22ರಂದು ಶ್ರೀ ಮಹಾರಥೋತ್ಸವ, 16, 17, 24ರಂದು ದೈವಗಳ ನೇಮೋತ್ಸವ

ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ…