ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.
ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ
What's your reaction?
- 794c
- 794cc
- 6ai technology
- 6ajjavara
- 6alwas
- 6apology
- 6artificial intelegence
- 6avg
- 6bihar minister
- 6bjp
- 6bjp leader
- 6bjp national president
- 5bt ranjan
- 5co-operative
- 5coastal
- 5crime
- 5crime news
- 5cyclothon
- 5darmasthala
- 5death news
- 5dust bin
- 5education
- 4fraud
- 4gl
- 4gods own country
- 4gold
- 4google for education
- 4independence
- 4jewel
- 4jewellers
- 4jnana vikasa
- 4karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಆರೋಪಗಳ ಹಿಂದೆ ಭೂ ಮಾಫಿಯಾ ವಾಸನೆ: ಪಂಜಿಗುಡ್ಡೆ ಈಶ್ವರ ಭಟ್ ಅನುಮಾನ | ದೇವಳದ ಬದಿಯಿಂದ ನಿರ್ಮಾಣವಗುವ ಹೊಸರಸ್ತೆಗೆ ಅನಗತ್ಯ ವಿರೋಧ!!
ಪುತ್ತೂರು: ದೇವಸ್ಥಾನದ ಅಭಿವೃದ್ಧಿ ಕುರಿತು ಅನಗತ್ಯ ಆರೋಪಗಳು ಕೇಳಿಬರುತ್ತಿದ್ದು, ಇದರ ಹಿಂದೆ…
ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ನೀಡಿ: ಯಾದವ ಸಭಾ ಮನವಿ
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ…
ಆನೆಗುಂದಿ ಶ್ರೀಗಳ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಆರಂಭ | ಶ್ರೀಗಳ 50ನೇ ಜನ್ಮ ವರ್ಧಂತಿ ಪ್ರಯುಕ್ತ ಸುವರ್ಣ ಸಂಭ್ರಮ ವರ್ಷಾಚರಣೆಗೆ ಚಾಲನೆ
ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ 22ನೇ…
ಶ್ರೀ ಮಹಾಲಿಂಗೇಶ್ವರ ದೇವರ ಸ್ವರ್ಣ ಕವಚಕ್ಕೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಚಿನ್ನ ಸಮರ್ಪಣೆ
ಪುತ್ತೂರು: ಪುತ್ತೂರಿನ ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ…
ಪುತ್ತೂರು: ಎಡನೀರು ಶ್ರೀಗಳ ಚಾತುರ್ಮಾಸ್ಯ ಸಮಿತಿಯ ಸಭೆ
ಎಡನೀರು ಶ್ರೀಗಳ ಆರನೇ ವರ್ಷದ ಚಾತುರ್ಮಾಸ್ಯ ವೃತಾಚರಣೆ ಸಮಿತಿಯ ಪುತ್ತೂರು ಘಟಕದ ಸಭೆ…
ತೆಂಕಿಲದಲ್ಲಿ ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿಯ ಸಾಮಾನ್ಯ ಸಭೆ | ಶೀಘ್ರ ಓರ್ವ ಧರ್ಮ ಶಿಕ್ಷಣ ಪ್ರಸಾರಕರ ನೇಮಕಾತಿ: ಸುಬ್ರಮಣ್ಯ ನಟ್ಟೋಜ
ಪುತ್ತೂರು: ಕಳೆದ ಒಂದು ವರ್ಷಗಳಿಂದ ಪುತ್ತೂರು ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಧರ್ಮ…
ಜುಲೈ 29: ಕುದ್ರೋಳಿಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ಲಕ್ಷ ತುಳಸಿ ಅರ್ಚನೆ
ಪುತ್ತೂರು: ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಅಂಗವಾಗಿ…
ಪೋಳ್ಯ ಮಠದ ಬ್ರಹ್ಮಕಲಶ: ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವರಿಗೆ ಮೊದಲ ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬುಧವಾರ…
ಪುತ್ತೂರು ಜಾತ್ರೆ: ಸಮಿತಿಯಿಂದ ದೇವಾಲಯಕ್ಕೆ ಹಣ ವಂಚನೆ!! | ವ್ಯವಸ್ಥೆ ಸರಿಪಡಿಸಲು ಶಾಸಕರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯಿಂದ ಮನವಿ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲ ಲೋಪ ದೋಷಗಳ ಬಗ್ಗೆ ವ್ಯವಸ್ಥಾಪನಾ…
ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ…




















