ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.
ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ
What's your reaction?
- 794c
- 794cc
- 6ai technology
- 6ajjavara
- 6alwas
- 6apology
- 6artificial intelegence
- 6avg
- 6bihar minister
- 6bjp
- 6bjp leader
- 6bjp national president
- 5bt ranjan
- 5co-operative
- 5coastal
- 5crime
- 5crime news
- 5cyclothon
- 5darmasthala
- 5death news
- 5dust bin
- 5education
- 4fraud
- 4gl
- 4gods own country
- 4gold
- 4google for education
- 4independence
- 4jewel
- 4jewellers
- 4jnana vikasa
- 4karnataka state
- 3kerala village
- 3kukke - kollur temple
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ…
ಮೇ 7ರಂದು ಶೃಂಗೇರಿ ಶ್ರೀಗಳಿಗೆ ಗುರುವಂದನೆ, ನಾಳೆ ಪೋಳ್ಯದಿಂದ ವಾಹನ ಜಾಥಾ, ಬಪ್ಪಳಿಗೆ ಜಂಕ್ಷನ್’ನಿಂದ ಪೂರ್ಣಕುಂಭ ಸ್ವಾಗತ | ಉಳ್ಳಾಲ್ತಿ ಮೂಲಸ್ಥಾನದಲ್ಲಿ ಶೃಂಗೇರಿ ಶ್ರೀಗಳ ಉಪಸ್ಥಿತಿಯಲ್ಲಿ ಚಂಡಿಕಾ ಯಾಗ
ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ…
ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ
ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…
ಬಲ್ನಾಡು: ದಂಡನಾಯಕ ದೈವದ ವಾಲಸರಿ ನೇಮ
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಏ.…
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ರ ಅವಧಿಗೆ ಮಾಲಾಡಿ ಅಜಿತ್ ಕುಮಾರ್ ರೈ…
ಅಂಬಿಕಾದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದಿಂದ ಶಂಕರ ವಿಜಯ ಸ್ಪರ್ಧೆಗಳ ಆಯೋಜನೆ | ಸನಾತನ ವಿಚಾರಧಾರೆಗಳನ್ನು ಎಳೆಯರಿಗೆ ತಿಳಿಸಿಕೊಡುವುದು ಅಗತ್ಯ: ಬಾಲಕೃಷ್ಣ ಬೋರ್ಕರ್
ಪುತ್ತೂರು: ಸನಾತನ ಹಿಂದೂ ಧರ್ಮದ ಮೇಲೆ ನಿರಂತರವಾಗಿ ರಾಜಕೀಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ…
ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ
ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…
ಗೌಡ ಸಮುದಾಯ ಭವನದಲ್ಲಿ ದೇವರ ನೂತನ ಶಿಲಾಮಯ ಕಟ್ಟೆ | ಏ. 12ರಂದು ದೇವರಿಗೆ ಸಮರ್ಪಣೆ
ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ…
ಬಳಂಜ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ!!
ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ…
ಪಿ.ಜಿ ಜಗನ್ನಿವಾಸ್ ರಾವ್ ಪುತ್ತೂರು ದೇವಳದ ಧ್ವಜಾರೋಹಣದಲ್ಲಿ ಭಾಗಿಯಾದರೆ, ಬ್ರಹ್ಮರಥ ಏರಿದರೆ ಕಾನೂನು ಹೋರಾಟ | ದೇವಳದ ಪದಾರ್ಥಿಗಳೇ ಧಾರ್ಮಿಕ ಕಾರ್ಯ ನೆರವೇರಿಸಲು ಆಗ್ರಹಿಸಿದ ಶೈವಕ್ಷೇತ್ರ ಸಂರಕ್ಷಣಾ ವೇದಿಕೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಾವುದೇ ಅನುಮತಿ ಇಲ್ಲದ, ಕ್ರಿಮಿನಲ್ ಆರೋಪಿಯ…






















