ಧಾರ್ಮಿಕ

ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರದಲ್ಲಿ ನೇಮೋತ್ಸವ

ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ದಾಮೋದರ ಎಂ. ಮಾಲಡ್ಕ ಅವರ ನೇತೃತ್ವ ವಹಿಸಿದ್ದರು.
ಮಾ. 10ರಂದು ಸಂಜೆ ದೈವಗಳ ಭಂಡಾರ ಇಳಿಸಿ, ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು.
ಮಾ. 11ರಂದು ಬೆಳಿಗ್ಗೆ ಕೊರಗಜ್ಜ ದೈವದ ನೇಮೋತ್ಸವ ನಡೆದು, ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…