ಧಾರ್ಮಿಕ

ಕರ್ನಪ್ಪಾಡಿ ಗರಡಿಯಲ್ಲಿ ಕೊಡಮಣಿತ್ತಾಯ ದೈವದ ನೇಮ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬುಧವಾರ ಕೊಡಮಣಿತ್ತಾಯ ದೈವದ ನೇಮ ನಡೆಯಿತು.

chennai-shopping
maithri

ಗಣಪತಿ ಹೋಮ, ಬ್ರಹ್ಮರ ತಂಬಿಲ ಮತ್ತು ನಾಗ ತಂಬಿಲ ಸೇವೆ ನಡೆಯಿತು. ಸಂಜೆ ಭಜನಾ ಕಾರ್ಯಕ್ರಮದ ಬಳಿಕ ದೈವದ ಭಂಡಾರ ಇಳಿಸಲಾಯಿತು.

ರಾತ್ರಿ ಕೊಡಮಂತಾಯ ದೈವದ ನೇಮ ಜರಗಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…