ಧಾರ್ಮಿಕ

ಬೀರಮಲೆ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಪಂಚಾಂಗ ಶ್ರವಣ

GL
ಬೀರಮಲೆ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಭಜನಾ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೀರಮಲೆ ವಿಶ್ವಕರ್ಮ ನಗರ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

chennai-shopping
maithri

ಪುರೋಹಿತ ಗಿರೀಶ್ ಶರ್ಮಾ ಅವರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟು, ಪಂಚಾಂಗ ಶ್ರವಣ ನಡೆಸಿದರು.

ಬೀರಮಲೆ ವಿಶ್ವಕರ್ಮ ಸಮಾಜ ಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…

ಕುಕ್ಕೆ–ಕೊಲ್ಲೂರು ದೇವಾಲಯಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ಘೋಷಣೆ: ಬಜೆಟ್‌ನಲ್ಲಿ ವಿಶೇಷ ಪ್ರಾಧಿಕಾರ

ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ  ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ  ಮತ್ತು ಕೊಲ್ಲೂರು…