ಧಾರ್ಮಿಕ

ಬೀರಮಲೆ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಪಂಚಾಂಗ ಶ್ರವಣ

ಬೀರಮಲೆ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಭಜನಾ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೀರಮಲೆ ವಿಶ್ವಕರ್ಮ ನಗರ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

akshaya college

ಪುರೋಹಿತ ಗಿರೀಶ್ ಶರ್ಮಾ ಅವರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟು, ಪಂಚಾಂಗ ಶ್ರವಣ ನಡೆಸಿದರು.

ಬೀರಮಲೆ ವಿಶ್ವಕರ್ಮ ಸಮಾಜ ಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಪ್ರಜ್ಞಾ ಆಶ್ರಮದಲ್ಲಿ ನಾರಾಯಣ ಗುರುಗಳ ಜನ್ಮ ದಿನಾಚರಣೆ | ಬಿರುವೆರ್ ಕುಡ್ಲದ ಪುತ್ತೂರು ಘಟಕದಿಂದ ಆಚರಣೆ

ಪುತ್ತೂರು: ಉದಯ್ ಪೂಜಾರಿ ಸಾರಥ್ಯದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್…

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…