ಧಾರ್ಮಿಕ

ಬೀರಮಲೆ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಪಂಚಾಂಗ ಶ್ರವಣ

GL
ಬೀರಮಲೆ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಭಜನಾ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೀರಮಲೆ ವಿಶ್ವಕರ್ಮ ನಗರ ಶ್ರೀ ವಿಶ್ವಕರ್ಮ ಸಮಾಜ ಸಭಾದ ನೇತೃತ್ವದಲ್ಲಿ ಶ್ರೀ ವಿಶ್ವಕರ್ಮ ಮಂದಿರದಲ್ಲಿ ಭಾನುವಾರ ಯುಗಾದಿ ಪ್ರಯುಕ್ತ ಶ್ರೀ ಮಹಾಗಣಪತಿ ಹವನ ಹಾಗೂ ಪಂಚಾಂಗ ಶ್ರವಣ ನಡೆಯಿತು.

maithri

ಪುರೋಹಿತ ಗಿರೀಶ್ ಶರ್ಮಾ ಅವರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟು, ಪಂಚಾಂಗ ಶ್ರವಣ ನಡೆಸಿದರು.

ಬೀರಮಲೆ ವಿಶ್ವಕರ್ಮ ಸಮಾಜ ಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…