ಧಾರ್ಮಿಕ

ಶ್ರೀ ಮಹಾವಿಷ್ಣು ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

ಈ ಸುದ್ದಿಯನ್ನು ಶೇರ್ ಮಾಡಿ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

akshaya college

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ,ಶ್ರೀಮತಿ ನವೀನ, ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…