pashupathi
ಧಾರ್ಮಿಕ

ಶ್ರೀ ಮಹಾವಿಷ್ಣು ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

tv clinic
ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

ಈ ಸುದ್ದಿಯನ್ನು ಶೇರ್ ಮಾಡಿ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

akshaya college

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ,ಶ್ರೀಮತಿ ನವೀನ, ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರಿನಲ್ಲಿ ಆರೋಗ್ಯದ ಕಡೆಗೆ ಯೋಗದ ನಡಿಗೆ | ಎಸ್.ಪಿ.ವೈ.ಎಸ್.ಎಸ್.ನಿಂದ ನಡೆಯುತ್ತಿರುವ ಯೋಗ ಜೀವನ ದರ್ಶನ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಇದರ ರಾಜ್ಯ ರಾಷ್ಟ್ರೀಯ ಯೋಗ ಶಿಕ್ಷಕರ…

91ನೇ ವರ್ಷದ ಪುತ್ತೂರು ಶಾರದೋತ್ಸವಕ್ಕೆ ಚಾಲನೆ | ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಮೂರ್ತಿ ಪ್ರತಿಷ್ಠೆ

ಪುತ್ತೂರು: ವರ್ಷಂಪ್ರತಿಯಂತೆ ನವರಾತ್ರಿ ಸಂದರ್ಭದಲ್ಲಿ ಆಚರಿಸುವ ಶಾರದೋತ್ಸವಕ್ಕೆ ಸೋಮವಾರ…