ಧಾರ್ಮಿಕ

ಶ್ರೀ ಮಹಾವಿಷ್ಣು ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

GL
ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

ಈ ಸುದ್ದಿಯನ್ನು ಶೇರ್ ಮಾಡಿ

ಬಾರ್ಯ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ. 13ರಂದು ನಡೆಯಲಿರುವ ಶ್ರೀ ಮಹಾವಿಷ್ಣು ಯಾಗ ಮತ್ತು ಧಾರ್ಮಿಕ ಸಭೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಳದ ಅರ್ಚಕ ಗುರುಪ್ರಸಾದ್ ನೂರಿತ್ತಾಯರ ಪ್ರಾರ್ಥನೆಯೊಂದಿಗೆ ಆಡಳಿತ ಟ್ರಸ್ಟ್ ಉಪಾಧ್ಯಕ್ಷ ನಾರಾಯಣ ಗೌಡರು ಬಿಡುಗಡೆಗೊಳಿಸಿದರು .

chennai-shopping
maithri

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಪ್ರಶಾಂತ್ ಪೈ ಟ್ರಸ್ಟಿಗಳಾದ ಮನೋಹರ ಶೆಟ್ಟಿ,ಶ್ರೀಮತಿ ನವೀನ, ರಾಮಣ್ಣಗೌಡ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…