ಧಾರ್ಮಿಕ

ಶ್ರೀ ರಾಮ ನವಮಿ ಪ್ರಯುಕ್ತ ಸಮರ ಸೌಗಂಧಿಕಾ ತಾಳಮದ್ದಳೆ

GL
ಶ್ರೀ ರಾಮ ನವಮಿಯ ಪ್ರಯುಕ್ತ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಶ್ರೀ ರಾಮ ನವಮಿಯ ಪ್ರಯುಕ್ತ
ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಪುತ್ತೂರು ಇದರ ವತಿಯಿಂದ ಕಾಸರಗೋಡು ಸಮೀಪದ ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಇರುವ ಶ್ರೀ ಮಹಾಬಲ ಶೆಟ್ಟಿ ಇವರ ಮನೆ ಶ್ರೀ ರಾಮ ಧಾಮದಲ್ಲಿ ಏ. 6ರಂದು ತಾಳಮದ್ದಳೆ ನಡೆಯಿತು.

chennai-shopping
maithri

ಗಣೇಶ್ ಕೊಲೆಕ್ಕಾಡಿ ವಿರಚಿತ ಸಮರ ಸೌಗಂಧಿಕಾ ಎಂಬ ಆಖ್ಯಾನದೊಂದಿಗೆ ಜರಗಿತು.

ಹಿಮ್ಮೇಳದಲ್ಲಿ ಭಾಗವತರಾಗಿ ಭವ್ಯ ಶ್ರೀ ಕುಲ್ಕುಂದ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಮುರಳೀ ಮಾಧವ ಮಧೂರು ಗೋಪಾಲಕೃಷ್ಣ ಮಧೂರು ಸಹಕರಿಸಿದರು.
ಮುಮ್ಮೇಳದಲ್ಲಿ, ಶುಭಾ ಅಡಿಗ (ಭೀಮ), ಕಿಶೋರಿ ದುಗ್ಗಪ್ಪ ನಡುಗಲ್ಲು (ದ್ರೌಪದಿ),ಹರಿಣಾಕ್ಷಿ ಜೆ ಶೆಟ್ಟಿ(ಹನೂಮಂತ), ಶುಭಾ ಗಣೇಶ್(ಕುಬೇರ), ಸಹಕರಿಸಿದರು.

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಹರಿದಾಸ
ಶ್ರೀ ಮಹಾಬಲ ಶೆಟ್ಟಿ ಕೂಡ್ಲು ವಂದಿಸಿದರು. ಕೂಡ್ಲು ಕುಟುಂಬಸ್ಥರು ಕಲಾವಿದರಿಗೆ ಶಾಲು ಹೊದಿಸಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…