ಧಾರ್ಮಿಕ

ಹತ್ತೂರ ಒಡೆಯನ ಪುತ್ತೂರು ಜಾತ್ರೆ ಆರಂಭ

GL
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

chennai-shopping
maithri

ದೇವರ ಬಲಿ‌ ಹೊರಟು ನಡೆ ಮುಂದೆ ಬಂದು ನಿಂತಾಗ ಪ್ರಸಾದ ಸ್ವೀಕರಿಸಿ ಬಳಿಕ ಧ್ವಜ ಕಟ್ಟೆಗೆ ಹತ್ತಲಾಯಿತು. ಮೊದಲಿಗೆ ಬೇತಾಳನನ್ನು ಧ್ವಜ ಕಂಬದ ತುದಿಗೆ ಏರಿಸಿ, ಬಳಿಕ ಫಲವಸ್ತುಗಳನ್ನು ಧ್ವಜ ಕಂಬಕ್ಕೆ ಕಟ್ಟಲಾಯಿತು. 

ಬೆಳಿಗ್ಗೆ 9.25ರ ವೃಷಭ ಲಗ್ನ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿತು.

ರವೀಶ ತಂತ್ರಿಗಳ ನೇತೃತ್ವದಲ್ಲಿ ಏ. 18ರವರೆಗೆ ಜಾತ್ರೋತ್ಸವ ನಡೆದು, ಏ. 19ರಂದು ಧ್ವಜಾವರೋಹಣ ನಡೆಯಲಿದೆ. ಬಳಿಕ ದೈವಗಳ ನೇಮೋತ್ಸವ ಜರುಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಡಿಮೆ ವೇತನಕ್ಕಾಗಿ ಕ್ರಿಶ್ಚಿಯನ್ ಯುವಕನಿಂದ ದೈವ ನರ್ತನ!! ಮಂಗಳೂರಿನಲ್ಲಿ ನಡೆದ ಘಟನೆಗೆ ವಿರೋಧ ವ್ಯಕ್ತಪಡಿಸಿದ ಡಾ. ರತಿ

ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ…