ಧಾರ್ಮಿಕ

ಹತ್ತೂರ ಒಡೆಯನ ಪುತ್ತೂರು ಜಾತ್ರೆ ಆರಂಭ

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

akshaya college

ದೇವರ ಬಲಿ‌ ಹೊರಟು ನಡೆ ಮುಂದೆ ಬಂದು ನಿಂತಾಗ ಪ್ರಸಾದ ಸ್ವೀಕರಿಸಿ ಬಳಿಕ ಧ್ವಜ ಕಟ್ಟೆಗೆ ಹತ್ತಲಾಯಿತು. ಮೊದಲಿಗೆ ಬೇತಾಳನನ್ನು ಧ್ವಜ ಕಂಬದ ತುದಿಗೆ ಏರಿಸಿ, ಬಳಿಕ ಫಲವಸ್ತುಗಳನ್ನು ಧ್ವಜ ಕಂಬಕ್ಕೆ ಕಟ್ಟಲಾಯಿತು. 

ಬೆಳಿಗ್ಗೆ 9.25ರ ವೃಷಭ ಲಗ್ನ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿತು.

ರವೀಶ ತಂತ್ರಿಗಳ ನೇತೃತ್ವದಲ್ಲಿ ಏ. 18ರವರೆಗೆ ಜಾತ್ರೋತ್ಸವ ನಡೆದು, ಏ. 19ರಂದು ಧ್ವಜಾವರೋಹಣ ನಡೆಯಲಿದೆ. ಬಳಿಕ ದೈವಗಳ ನೇಮೋತ್ಸವ ಜರುಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 16ರಂದು 27ನೇ ವರ್ಷದ ಶ್ರೀಕೃಷ್ಣ ಲೋಕ | ತೊಟ್ಟಿಲ ಸಂಭ್ರಮದ ಬಳಿಕ ಪುತ್ತೂರು ಪೇಟೆಯಲ್ಲಿ ನಡೆಯಲಿದೆ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ…