ಧಾರ್ಮಿಕ

ಹತ್ತೂರ ಒಡೆಯನ ಪುತ್ತೂರು ಜಾತ್ರೆ ಆರಂಭ

GL
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

chennai-shopping
maithri

ದೇವರ ಬಲಿ‌ ಹೊರಟು ನಡೆ ಮುಂದೆ ಬಂದು ನಿಂತಾಗ ಪ್ರಸಾದ ಸ್ವೀಕರಿಸಿ ಬಳಿಕ ಧ್ವಜ ಕಟ್ಟೆಗೆ ಹತ್ತಲಾಯಿತು. ಮೊದಲಿಗೆ ಬೇತಾಳನನ್ನು ಧ್ವಜ ಕಂಬದ ತುದಿಗೆ ಏರಿಸಿ, ಬಳಿಕ ಫಲವಸ್ತುಗಳನ್ನು ಧ್ವಜ ಕಂಬಕ್ಕೆ ಕಟ್ಟಲಾಯಿತು. 

ಬೆಳಿಗ್ಗೆ 9.25ರ ವೃಷಭ ಲಗ್ನ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿತು.

ರವೀಶ ತಂತ್ರಿಗಳ ನೇತೃತ್ವದಲ್ಲಿ ಏ. 18ರವರೆಗೆ ಜಾತ್ರೋತ್ಸವ ನಡೆದು, ಏ. 19ರಂದು ಧ್ವಜಾವರೋಹಣ ನಡೆಯಲಿದೆ. ಬಳಿಕ ದೈವಗಳ ನೇಮೋತ್ಸವ ಜರುಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ ಆಯೋಜನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ ಹಂಚಿಕೆ

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ…