ಧಾರ್ಮಿಕ

ಹತ್ತೂರ ಒಡೆಯನ ಪುತ್ತೂರು ಜಾತ್ರೆ ಆರಂಭ

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗುರುವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.

maithri

ದೇವರ ಬಲಿ‌ ಹೊರಟು ನಡೆ ಮುಂದೆ ಬಂದು ನಿಂತಾಗ ಪ್ರಸಾದ ಸ್ವೀಕರಿಸಿ ಬಳಿಕ ಧ್ವಜ ಕಟ್ಟೆಗೆ ಹತ್ತಲಾಯಿತು. ಮೊದಲಿಗೆ ಬೇತಾಳನನ್ನು ಧ್ವಜ ಕಂಬದ ತುದಿಗೆ ಏರಿಸಿ, ಬಳಿಕ ಫಲವಸ್ತುಗಳನ್ನು ಧ್ವಜ ಕಂಬಕ್ಕೆ ಕಟ್ಟಲಾಯಿತು. 

ಬೆಳಿಗ್ಗೆ 9.25ರ ವೃಷಭ ಲಗ್ನ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿತು.

ರವೀಶ ತಂತ್ರಿಗಳ ನೇತೃತ್ವದಲ್ಲಿ ಏ. 18ರವರೆಗೆ ಜಾತ್ರೋತ್ಸವ ನಡೆದು, ಏ. 19ರಂದು ಧ್ವಜಾವರೋಹಣ ನಡೆಯಲಿದೆ. ಬಳಿಕ ದೈವಗಳ ನೇಮೋತ್ಸವ ಜರುಗಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಭಾಗವತೆ ಕಾವ್ಯಶ್ರೀ ಅಜೇರು, ಕುಂದೇಶ್ವರ ಕಲಾಭೂಷಣ ಪ್ರಶಸ್ತಿಗೆ ಉಮೇಶ್ ಮಿಜಾರು ಆಯ್ಕೆ

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ…