Gl harusha
ಧಾರ್ಮಿಕ

ಏ. 26: ಕಾರ್ಪಾಡಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಬಿಡುಗಡೆ

ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರತಿಷ್ಠ ವಾರ್ಷಿಕ ಉತ್ಸವ ಏಪ್ರಿಲ್ 26ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರತಿಷ್ಠ ವಾರ್ಷಿಕ ಉತ್ಸವ ಏಪ್ರಿಲ್ 26ರಂದು ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಮಾಡಲಾಯಿತು.

srk ladders
Pashupathi
Muliya

ದೇವಸ್ಥಾನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಆಮಂತ್ರಣ ಬಿಡುಗಡೆ ಮಾಡಿ, ವಿತರಣೆಯ ಜವಾಬ್ದಾರಿಯನ್ನು ಬೈಲುವಾರು ಸಮಿತಿಗೆ ನೀಡಲಾಯಿತು.

ದೇವಳದ ಆಡಳಿತ ಅಧಿಕಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು

ಪುತ್ತೂರು: ಪುತ್ತೂರಿನ‌ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ…

ಮಹಾಕುಂಭಮೇಳ: 90 ಸಾವಿರ ಖೈದಿಗಳಿಗೆ ಸ್ನಾನ ಭಾಗ್ಯ! ಪವಿತ್ರ ಸ್ನಾನ ಮಾಡಿಸಿದ ಬಗೆಯಾದರೂ ಹೇಗೆ ಬಲ್ಲಿರಾ?

ಜೈಲುಗಳಲ್ಲಿ ಬಂಧಿತರಾಗಿರುವ ಸುಮಾರು 90 ಸಾವಿರ ಕೈದಿಗಳಿಗೆ ಮಹಾಕುಂಭದ ಪವಿತ್ರ ಸ್ನಾನ ಮಾಡಲು…